ಅನಿಯಂತ್ರಿತ ಠೇವಣಿಗಳ ನಿಷೇಧ
Team Udayavani, Mar 13, 2019, 12:30 AM IST
ಹೊಸದಿಲ್ಲಿ: ಅನಿಯಂತ್ರಿತ ಠೇವಣಿ ವಲಯದ ಮೇಲೆ ಕಠಿನ ನಿಯಮ ಜಾರಿಗೊಳಿಸಿರುವ ಕೇಂದ್ರ ಸರಕಾರ, ಬಿಲ್ಡರ್ಗಳು, ಚಿನ್ನಾಭರಣ ವ್ಯಾಪಾರಿಗಳು ಹಾಗೂ ಇತರ ಸಂಸ್ಥೆಗಳಿಂದ ಹೈ-ರಿಸ್ಕ್ ಠೇವಣಿ ಸಂಗ್ರಹದ ಯೋಜನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ತಮ್ಮಲ್ಲಿ ಹಣ ಹೂಡಿದರೆ ಆಕರ್ಷಕ ಬಡ್ಡಿ ನೀಡುವ ಆಮಿಷಗಳನ್ನು ತೋರಿಸಿ ಸಾರ್ವಜನಿಕರಿಂದ ಹಣ ಠೇವಣಿ ಸಂಗ್ರಹಿಸುವ ಈ ಸಂಸ್ಥೆಗಳು, ಆ ಹಣವನ್ನು ತಮ್ಮ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತವೆ. 2ನೇ ದರ್ಜೆ ಹಾಗೂ 3ನೇ ದರ್ಜೆಯ ನಗರಗಳಲ್ಲಿ ಇದು ಸರ್ವೇ ಸಾಮಾನ್ಯ ಸಂಗತಿಯಾಗಿದೆ ಎಂದು ಸರಕಾರ ತಿಳಿಸಿದೆ. ಫೆ. 21ರಂದೇ ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿತ್ತು. ಇಂಥ ಯೋಜನೆಗಳು ಸೆಬಿಯ ನಿಯಮಗಳನ್ನು ಉಲ್ಲಂ ಸುತ್ತವೆ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ
UNICEF ಇಂಡಿಯಾಗೆ ಕರೀನಾ ಕಪೂರ್ ರಾಯಭಾರಿ
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ