ಜನಹಿತಕ್ಕಾಗಿ ಒಪ್ಪಿದ್ದೆವು
Team Udayavani, Mar 13, 2019, 12:30 AM IST
ಹೊಸದಿಲ್ಲಿ: ನೋಟು ಅಮಾನ್ಯ ನಿರ್ಧಾರಕ್ಕೆ ಆರ್ಬಿಐ ಮಂಡಳಿಯ ಕೆಲವು ನಿರ್ದೇಶಕರು ಆಕ್ಷೇಪ ವ್ಯಕ್ತಪಡಿಸಿದರೂ, ಇನ್ನು ಕೆಲವರು ಸಾರ್ವಜನಿಕ ಹಿತಾಸಕ್ತಿಯ ಉದ್ದೇಶದಿಂದ ಈ ನಿರ್ಧಾರವನ್ನು ಬೆಂಬಲಿಸಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ನೋಟು ಅಮಾನ್ಯವು ಅಲ್ಪಕಾಲಿಕ ಋಣಾತ್ಮಕ ಪರಿಣಾಮ ಬೀರಲಿದೆ ಮತ್ತು ಅದರಿಂದ ಕಪ್ಪುಹಣ ನಿಯಂತ್ರಣ ಸಾಧ್ಯವಿಲ್ಲ ಎಂದು ಅಮಾನ್ಯಕ್ಕೂ ಮುನ್ನ ನಡೆದ ಸಭೆಯಲ್ಲಿ ಮಂಡಳಿ ಎಚ್ಚರಿಸಿತ್ತು ಎಂಬ ವರದಿಗಳ ಬೆನ್ನಲ್ಲೇ ಕೆಲವು ಅಧಿಕಾರಿಗಳು ಈ ಸ್ಪಷ್ಟನೆ ನೀಡಿದ್ದಾರೆ. ಕೆಲವರು ಆಕ್ಷೇಪವೆತ್ತಿದರೂ, ಕೊನೆಗೆ ಜನರ ಹಿತದೃಷ್ಟಿಯಿಂದ ಅದನ್ನು ಒಪ್ಪಲಾಯಿತು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ