ಗಿರಿಜನ ನಿರುದ್ಯೋಗಿಗಳಿಗೆ ತಾಂತ್ರಿಕ ತರಬೇತಿ


Team Udayavani, Mar 13, 2019, 7:50 AM IST

m4-girirjana.jpg

ಹುಣಸೂರು: ಆದಿವಾಸಿ ಯುವ ಜನರು ಮುಖ್ಯವಾಹಿನಿಗೆ ಬರಲು ಹಾಗೂ ಇತರ ಸಮುದಾಯಗಳೊಡನೆ ಬೆರೆತು ಸಹಬಾಳ್ವೆ ನಡೆಸಲು ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಡೀಡ್‌ ಸಂಸ್ಥೆ ನಿರ್ದೇಶಕ ಡಾ.ಎಸ್‌.ಶ್ರೀಕಾಂತ್‌ ಸಲಹೆ ನೀಡಿದರು.

ನಗರದ ಚಿಕ್ಕ ಹುಣಸೂರಿನ ಡೀಡ್‌ ಸಂಸ್ಥೆಯು ಸ್ವಿಜರ್‌ಲಾಂಡನ್‌ನ ಸಿಯೋ ಕಿಡ್ಸ್‌ ಸಂಸ್ಥೆಯ ಆಶ್ರಯದಲ್ಲಿ ವಿವಿಧ ಕೌಶಲ್ಯಗಳ ತರಬೇತಿ ಪಡೆದ ಆದಿವಾಸಿ ಯುವಜನರಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಡು ಕುಡಿಗಳಲ್ಲಿ ಅಗಾಧ ಪ್ರತಿಭೆ ಅಡಗಿದ್ದು, ಇವರಿಗೆ ಕೌಶಲ್ಯ ತರಬೇತಿ ನೀಡಿದರೆ ಇತರರಿಗೆ ಪೈಪೋಟಿ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಡೀಡ್‌ ಸಂಸ್ಥೆಯು ಕಳೆದ 15 ತಿಂಗಳಿನಿಂದ ಸಿಯೋ ಕಿಡ್ಸ್‌ ಫೌಂಡೇಷನ್‌ ನೆರವಿನೊಂದಿಗೆ 126 ಆದಿವಾಸಿ ಯುವಕ-ಯುವತಿಯರಿಗೆ ಕಂಪ್ಯೂಟರ್‌, ಟೈಲರಿಂಗ್‌, ಡ್ರೈವಿಂಗ್‌ ತರಬೇತಿ ನೀಡಿದ್ದು, ಈ ಪೈಕಿ 48 ಮಂದಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದರು.

ಸಿಯೋ ಕಿಡ್ಸ್‌ ಫೌಂಡೇಷನ್‌ ಅಧ್ಯಕ್ಷ  ಫಿಲಿಫ್‌ ಮಾತನಾಡಿ, ಡೀಡ್‌ ಸಂಸ್ಥೆ ಸಹಭಾಗ್ವಿತದಲ್ಲಿ ಗಿರಿಜನ ನಿರುದ್ಯೋಗಿಗಳಿಗೆ ತಾಂತ್ರಿಕತೆ ತರಬೇತಿ ನೀಡಲು ಸುಸಜ್ಜಿತ ತಾಂತ್ರಿಕ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಬೆಂಬಲ ನೀಡಿದ್ದೇವೆ. ಈ ವ್ಯವಸ್ಥೆಯನ್ನು ಬಳಸಿಕೊಂಡು ಆದಿವಾಸಿ ಯುವಜನರು ತಾಂತ್ರಿಕ ಕೌಶಲ್ಯ ತರಬೇತಿ ಪಡೆದು ತಮ್ಮ ಬದುಕು ಕಟ್ಟಿಕೊಳ್ಳುವುದು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಆದಿವಾಸಿ ಕಲಾತಂಡಗಳು ಹಾಗೂ ಸ್ವಿಜರ್‌ಲಾಂಡ್‌ನ‌‌ ವೇವ್‌ಗಾರ್ಡ್‌ ಕಲಾ ತಂಡಗಳು ಆಕರ್ಷಕ ನೃತ್ಯ ಹಾಗೂ ಸಂಗೀತ ಪ್ರದರ್ಶನ ನೀಡಿದವು. ಸಮಾರಂಭದಲ್ಲಿ ಸಿಯೋ ಕಿಡ್ಸ್‌ ಫೌಂಡೇಷನ್‌ ನಿರ್ದೇಶಕ ಅಲೆಗ್ಸಾಂಡರ್‌, ಡೀಡ್‌ ಸಂಸ್ಥೆ ಅಧ್ಯಕ್ಷ ಹರ್ಷ, ಪರಿವರ್ತನ ಸಂಸ್ಥೆಯ ಜಿ.ಎಸ್‌.ರಾಜೇಗೌಡ, ನಿವೃತ್ತ ಪ್ರೊ.ಎಚ್‌.ಆರ್‌.ಸಿದ್ದೇಗೌಡ, ತರಬೇತಿ ನಿರ್ವಾಹಕರಾದ ಆಶೋಕ್‌, ಪ್ರಕಾಶ್‌, ತರಬೇತಿ ಸಿಬ್ಬಂದಿ ಹಾಗೂ ಆದಿವಾಸಿ ಮುಖಂಡರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.