ಪೆರ್ಡೂರು ಪಕ್ಕಾಲು ಅಪಾಯಕಾರಿ ತಿರುವಿಗೆ ಮುಕ್ತಿ ಎಂದು ?


Team Udayavani, Mar 14, 2019, 1:00 AM IST

hebri-pakkalu.png

ಹೆಬ್ರಿ: ಉಡುಪಿ ಶಿವಮೊಗ್ಗ ರಾಜ್ಯ ಹೆದ್ದಾರಿಯ ಪೆರ್ಡೂರು ಸಮೀಪದ ಪಕ್ಕಾಲು ತಿರುವು ಅಪಾಯಕಾರಿ ಹಾಗೂ ಅಪಘಾತದ ತಾಣವಾಗಿದ್ದು ಸಮಸ್ಯೆಗೆ ಮುಕ್ತಿ ಕಾಣದಾಗಿದೆ. ಪಕ್ಕಾಲು ಏರು ತಿರುವು ಅತಿ ಕಿರಿದಾದ ರಸ್ತೆಯಿಂದ ಕೂಡಿದ್ದು ಈ ಭಾಗದಲ್ಲಿ ಹಲವು ಅಪಘಾತ ನಡೆದಿವೆ. ಆದರೂ ಸ್ಥಳೀಯಾಡಳಿತ ಹಾಗೂ ಸಂಬಂಧ ಪಟ್ಟ ಇಲಾಖೆ ಗಮನ ಹರಿಸಿಲ್ಲ.  

ಚರಂಡಿಯೇ ಇಲ್ಲ 
ಒಂದೆಡೆ ರಸ್ತೆ ಕಿರಿದಾದರೆ ಈ ಮಧ್ಯೆ ರಸ್ತೆಗೆ ಚರಂಡಿ, ನಡೆಯಲು ಜಾಗ ಇಲ್ಲದೆ ಜನರು ರಸ್ತೆಯಲ್ಲಿಯೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ. ಈ ಮಾರ್ಗದಲ್ಲಿ ಶಿವಮೊಗ್ಗ-ಮಂಗಳೂರು ವೇಗದೂತ ಬಸ್‌ಗಳು, ವಾಹನಗಳು ವೇಗವಾಗಿ ಸಂಚರಿಸುವುದರಿಂದ ಪಾದಚಾರಿಗಳು ಪ್ರಾಣ ಕೈಯಲ್ಲಿ ಹಿಡಿದು ನಡೆದು ಕೊಂಡು ಹೋಗುವ ಸ್ಥಿತಿಯಿದೆ. 

ರಸ್ತೆಗೆ ತಾಗಿದ ಅಪಾಯಕಾರಿ ಮರಗಳು 
ಕಡಿದಾದ ರಸ್ತೆಗೆ ತಾಗಿದ ಬೃಹತ್‌ ಮರಗಳಿಂದ ಅಪಾಯಗಳು ಹೆಚ್ಚಾಗಿದೆ. ಈ ಮಾರ್ಗದಲ್ಲಿ ತಿರುವುಗಳೇ ಹೆಚ್ಚಾಗಿರುವುದರಿಂದ ರಸ್ತೆಗೆ ತಾಗಿದ ಪೊದೆಗಳಿಂದ ಎದುರುಗಡೆ ಬರುತ್ತಿರುವ ವಾಹನದ ಬಗ್ಗೆ ತಿಳಿಯುತ್ತಿಲ್ಲ.  

ರಸ್ತೆ ಅಗಲ ಮಾಡಿ 
ರಸ್ತೆ ಅಗಲಗೊಳಿಸುವುದರಿಂದ ಅಪಘಾತಗಳನ್ನೂ ಸಾಕಷ್ಟು ತಗ್ಗಿಸಬಹುದು ಎನ್ನುತ್ತಾರೆ ಸ್ಥಳೀ ಯರಾದ ಪಕ್ಕಾಲು ಸಂತೋಷ ಕುಲಾಲ ಅವರು. 

ಸಮಸ್ಯೆ ಪ‌ರಿಹರಿಸಲು ಪ್ರಯತ್ನ
ಈ ಭಾಗದಲ್ಲಿ ನಿರಂತರವಾಗಿ ಆಗುತ್ತಿರುವ ಅಪಘಾತಗಳ ಬಗ್ಗೆ ಗಮನಕ್ಕೆ ಬಂದಿದೆ. ಈ ಬಗ್ಗೆ ಪಂಚಾಯತ್‌ನಲ್ಲಿ ಚರ್ಚಿಸಿ ಸಂಬಂಧ ಪಟ್ಟವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಲ್ಲಿ ಪ್ರಯತ್ನಿಸುತ್ತೇನೆ.
-ಶಾಂಭವಿ ಕುಲಾಲ್‌, ಅಧ್ಯಕ್ಷರು ಗ್ರಾ.ಪಂ. ಪೆರ್ಡೂರು

ಸೂಚನಾ ಫಲಕವಿಲ್ಲ 
ಅಪಘಾತ ವಲಯ, ಕಡಿದಾದ ತಿರುವು ಇದ್ದರೂ ಇಲ್ಲಿ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಸಮಸ್ಯೆಯ ತೀವ್ರತೆ ಹಾಗೂ ಅಪಾಯದ ಬಗ್ಗೆ ಜಾಗೃತೆ ವಹಿಸುವ ಬಗ್ಗೆ ಪಂಚಾಯತ್‌ ನಿರ್ಲಕ್ಷ ವಹಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.