ಬಿಜೆಪಿ ನಿರ್ವಹಣಾ ಸಮಿತಿ ರಚನೆ 


Team Udayavani, Mar 14, 2019, 12:30 AM IST

bjp.jpg

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪ್ರಚಾರ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಯೋಜಿತ ರೀತಿಯಲ್ಲಿ ಕಲ್ಪಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ರಚನೆಯಾಗಿದೆ.

ಸಮಿತಿಗೆ ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌ ಸಂಚಾಲಕರಾಗಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ಸುಬ್ಬನರಸಿಂಹ ಅವರು ಸಹ ಸಂಚಾಲಕರಾಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಎ.ಎಚ್‌.ಆನಂದ್‌ ಸಂಚಾಲಕರಾಗಿದ್ದು, ಎಸ್‌.ಪ್ರಕಾಶ್‌ ಸಹ ಸಂಚಾಲಕರಾಗಿದ್ದಾರೆ. ಮಾಧ್ಯಮ ಸಮನ್ವಯ ವಿಭಾಗದ ಪ್ರಮುಖ್‌ ಆಗಿ ಎಂ.ಎಚ್‌. ಶ್ರೀಧರ್‌ ಅವರನ್ನು ನೇಮಿಸಲಾಗಿದೆ. ಹಣಕಾಸು ನಿರ್ವಹಣೆ ವಿಭಾಗದ ಪ್ರಮುಖ್‌ ಸುಬ್ಬನರಸಿಂಹ, ಸಹ ಪ್ರಮುಖ್‌ ಲೆಹರ್‌ ಸಿಂಗ್‌ ನೇಮಕಗೊಂಡಿದ್ದಾರೆ. ಪ್ರಣಾಳಿಕೆ ವಿಭಾಗದ ಸಂಚಾಲಕರಾಗಿ ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಸಹ ಸಂಚಾಲಕರಾಗಿ ಡಾ.ಅಶ್ವತ್ಥ ನಾರಾಯಣ, ನಿವೃತ್ತ ಐಎಎಸ್‌ ಅಧಿಕಾರಿಗಳಾದ ಮದನ್‌ ಗೋಪಾಲ್‌, ಸಿ.ಸೋಮಶೇಖರ್‌, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ,ರವೀಂದ್ರಪೈ ನೇಮಕವಾಗಿದ್ದಾರೆ.

ಹೈಟೆಕ್‌ ಪ್ರಚಾರ ಹಾಗೂ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಪ್ರದೀಪ್‌, ಬಾಲಾಜಿ ಶ್ರೀನಿವಾಸ್‌, ಸಿದ್ದು ಪುಂಡಿಹಾಳ್‌, ಪ್ರಶಾಂತ್‌ ಮಾಕನೂರು, ಗುರುಪ್ರಸಾದ್‌ ಅವರನ್ನು ನಿಯೋಜಿಸಲಾಗಿದೆ. ಮಹಿಳಾ ಕಾರ್ಯ ವಿಭಾಗಕ್ಕೆ ಭಾರತಿ ಶೆಟ್ಟಿ, ಶ್ರುತಿ,ತಾರಾ ಅನುರಾಧ, ಮಂಜುಳಾ, ಡಾ.ತೇಜಸ್ವಿನಿ ಗೌಡ ಅವರನ್ನುನೇಮಿಸಲಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ನಡೆಸಿದ ಯಡಿಯೂರಪ್ಪ ಅವರು ಎಲ್ಲ ವಿಭಾಗಗಳು ಕಾರ್ಯ ಯೋಜನೆಯನ್ನು ರೂಪಿಸಿ ತಕ್ಷಣದಿಂದ ಕಾರ್ಯಪ್ರವೃತ್ತರಾಗುವಂತೆಸೂಚಿಸಿದರು.

ಟಾಪ್ ನ್ಯೂಸ್

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.