ಖಲಿಸ್ಥಾನಿಗಳನ್ನು ಕಳಿಸಬೇಡಿ
Team Udayavani, Mar 14, 2019, 1:15 AM IST
ಹೊಸದಿಲ್ಲಿ: ಖಲಿಸ್ಥಾನ್ ಪ್ರತ್ಯೇಕತಾವಾದಿಗಳನ್ನು ಕರ್ತಾರ್ಪುರದ ಗುರುದ್ವಾರಕ್ಕೆ ಕಳುಹಿಸದಂತೆ ಪಾಕಿಸ್ಥಾನಕ್ಕೆ ಭಾರತ ಸೂಚಿಸಲಿದೆ.
ಗುರುವಾರ ನಡೆಯಲಿರುವ ಉಭಯ ದೇಶಗಳ ಅಧಿಕಾರಿಗಳ ಸಭೆಯಲ್ಲಿ ಈ ವಿಚಾರವನ್ನು ಭಾರತ ಪ್ರಸ್ತಾವಿಸಲಿದೆ. ಅಟ್ಟಾರಿ ವಾಘಾ ಗಡಿಯಲ್ಲಿ ಭಾರತದ ಕಡೆ ಈ ಸಭೆ ನಡೆಯಲಿದೆ. ಈ ಹಿಂದೆ ಕರ್ತಾರ್ಪುರಕ್ಕೆ ಭಾರತದ ಹೈಕಮಿಷನರ್ಗೆ ತೆರಳಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಅಷ್ಟೇ ಅಲ್ಲ, ಭಾರತದ ಸಿಕ್ಖರಿಗೂ ಅಲ್ಲಿಗೆ ತೆರಳಲು ಅನುವು ಮಾಡಿರಲಿಲ್ಲ. ಈ ಹಿಂದೆ ಖಲಿಸ್ಥಾನ ಪ್ರತ್ಯೇಕತೆಯ ಪರ ಹೋರಾಟ ನಡೆಸುತ್ತಿರುವವರನ್ನು ಅಲ್ಲಿಗೆ ಆಹ್ವಾನಿಸಿದ್ದು ಭಾರತದ ಆಕ್ಷೇಪಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ