ಹಿಂದುತ್ವ ಬಿಟ್ಟರೆ ಅನಂತಗೇನು ಗೊತ್ತು?
Team Udayavani, Mar 14, 2019, 2:05 AM IST
ಶಿರಸಿ: ಐದು ಬಾರಿ ಗೆದ್ದು ಕೇಂದ್ರ ಸಚಿವರೂ ಆದ ಅನಂತಕುಮಾರ ಹೆಗಡೆ ಜಿಲ್ಲೆಗೆ ಕೊಟ್ಟ ಕೊಡುಗೆ ಏನು? ಮೋದಿ ಹೆಸರು ಹೇಳ್ಳೋದು ಬಿಟ್ಟು ಬೇರೇನೂ ಸಾಧನೆಯಿಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇವಲ ಹಿಂದುತ್ವ ಹಾಗೂ ಧರ್ಮದ ವಿರುದ್ಧ ಮಾತನಾಡುತ್ತಾರೆ. ನಾವೂ ಹಿಂದೂಗಳೇ. ಯಾವ ಧರ್ಮದ ವಿರುದಟಛಿ ನಾವಲ್ಲ. ಆದರೆ, ಐದು ಬಾರಿ ಆರಿಸಿ ಬಂದ ಅನಂತ ಏನು ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ, ರೈಲ್ವೆಯ ವಿಚಾರದಲ್ಲಿ ಎಲ್ಲಿ ಭಾಗವಹಿಸಿದ್ದಾರೆ, ರಾಹುಲ್ ಗಾಂಧಿ ಬಗ್ಗೆಯೂ ಕೀಳುಮಟ್ಟದ ಮಾತುಗಳನ್ನು ಆಡಿದ್ದಾರೆ. ಜವಾಬ್ದಾರಿಯುತವಾದ ಸಚಿವರು
ಇಂತಹ ಹೇಳಿಕೆ ನೀಡಬಾರದು. ಜನಪ್ರಿಯತೆ ತರುವ ಮಾತುಗಳಿಂದ ಸಾಧನೆ ಮಾಡಿಕೊಳ್ಳಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ