ಪ್ರಧಾನಿ ವಿದೇಶ ಸುತ್ತಿದ್ದಕ್ಕೆ ಜಗತ್ತು ನಮ್ಮ ಕಡೆಗಿದೆ: ಮಾಳವಿಕಾ


Team Udayavani, Mar 14, 2019, 6:12 AM IST

15-march-6.jpg

ಸುರತ್ಕಲ್‌ : ಪ್ರಧಾನಿ ನರೇಂದ್ರ ಮೋದಿ ವಿದೇಶ ಸುತ್ತಿದ್ದನ್ನೇ ಅಸ್ತ್ರವಾಗಿಸಿಕೊಂಡ ವಿಪಕ್ಷಗಳು ದೇಶಕ್ಕೆ ಏನೂ ಮಾಡಲಿಲ್ಲ ಎಂದು ಟೀಕೆ ಮಾಡಿದವು.ಆದರೆ ಪುಲ್ವಾಮಾ ಘಟನೆ ಬಳಿಕ ದೇಶ ನಡೆಸಿದ ಉಗ್ರ ವಿರೋ  ಕಾರ್ಯಾಚರಣೆಗೆ ಜಗತ್ತೇ ನಮಗೆ ಬೆಂಬಲ ನೀಡಿತು. ಇದು ವಿದೇಶ ಸುತ್ತಿದರ ಪರಿಣಾಮ ಎಂದು ರಾಜ್ಯ ಬಿಜೆಪಿ ಸಹ ವಕ್ತಾರೆ ಮಾಳವಿಕಾ ಅವಿನಾಶ್‌ ಹೇಳಿದರು.

ಸುರತ್ಕಲ್‌ನಲ್ಲಿ ಬಿಜೆಪಿ ಮಂಗಳೂರು ಉತ್ತರ ವಲಯ ಹಮ್ಮಿಕೊಂಡ ಪ್ರಬುದ್ಧರ ಸಭೆಯಲ್ಲಿ ಅವರು ಮಾತನಡಿದರು. ಜಗತ್ತೇ ಉಗ್ರ ವಿರೋಧಿ  ಕಾರ್ಯಾಚರಣೆಗೆ ಬೆಂಬಲ ನೀಡಿದರೆ ದೇಶದೊಳಗೆ ಕಾಂಗ್ರೆಸ್‌ ಸಾಕ್ಷ್ಯಕೇಳುತ್ತಿದೆ. ದೇಶದ ಸೈನ್ಯದ ಕೆಲಸವನ್ನು ಅನುಮಾನದಿಂದ ನೋಡಿ ದೇಶದ ಪ್ರಜೆಗಳಿಗೆ ಅವಮಾನ ಮಾಡಿದೆ ಎಂದರು.

ಕಾಂಗ್ರೆಸ್‌ನಲ್ಲಿ ಇಂದು 44 ಮಂದಿ ಸಂಸದರಿದ್ದಾರೆ. ಜನರನ್ನು ಮರಳು ಮಾಡಿ ಗರೀಬಿ ಹಠಾವೋ ಘೋಷಣೆ ಮಾಡಿಕೊಂಡು ಯಾವುದನ್ನೇಲ್ಲ ರಾಜಕೀಯ ಮಾಡಲು ಸಾಧ್ಯವೋ ಅದನ್ನೇಲ್ಲಾ ಮಾಡಿ ಸತ್ಯವನ್ನು ಜನತೆ ತಿಳಿದ ಮೇಲೆ ವಿಪಕ್ಷ ಸ್ಥಾನವನ್ನೂ ನೀಡಲಿಲ್ಲ. ಇಂದು ಮತ್ತೆ ಅಪ್ರಚಾರಕ್ಕೆ ಮೊರೆ ಹೋಗಿದ್ದಾರೆ. ರಫೇಲ್‌, ಉದ್ಯೋಗವಿಲ್ಲ, ದೇಶ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರವೇ ಇದೀಗ ಅವರಿಗೆ ಸುದ್ದಿಯಾಗಿದೆ. ಆದರೆ ಪ್ರಬುದ್ದ ಮತದಾರರಿಗೆ ಸತ್ಯದ ಅರಿವು ಇದ್ದು ಕಪ್ಪು ಚುಕ್ಕೆಯಿಲ್ಲದ ಸರಕಾರವಾಗಿ ಮೋದಿ ನೇತೃತ್ವದ ಬಿಜೆಪಿ ದೇಶವನ್ನು ಇಂದು ಗೌರವದ ಸ್ಥಾನದಲ್ಲಿ ನಿಲ್ಲಿಸಿದೆ. ಯೋಗದ ಮೂಲಕ ಸಂಸ್ಕಾರವಂತ ದೇಶವಾಗಿ, ಶುಚಿತ್ವದ ಮೂಲಕ ಸ್ವಚ್ಛ ಸುಂದರ ಭಾರತವಾಗಿ,ಗಂಗೆಯ ಶುದ್ಧೀಕರಣದ ಮೂಲಕ ಭಾರತ ಮಾತೆಯ ಪವಿತ್ರ ಭೂಮಿಯನ್ನಾಗಿ ಮಾಡುವಲ್ಲಿ ಶ್ರಮಿಸಿದ್ದಾರೆ ಎಂದರು.

ನಮಗೆ ಪರೀಕ್ಷೆ ಮತ್ತೆ ಬಂದಿದೆ. ಕರ್ನಾಟಕದಲ್ಲಿ ಎ. 18, 23ರಂದು ನಡೆಯುವ ಪರೀಕ್ಷೆಯಲ್ಲಿ ಬಿಜೆಪಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಬೇಕಿದೆ. ಇದಕ್ಕಾಗಿ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಿ ಕೆಂದ್ರದಲ್ಲಿ ಮೋದಿ ಸರಕಾರ ಮತ್ತೆ ಬೇಕಿದೆ ಎಂದರು. ಶಾಸಕ ಡಾ| ಭರತ್‌ ಶೆಟ್ಟಿ ವೈ., ಭರತ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿಷಿ ನಾಗೇಂದ್ರ ಭಾರದ್ವಾಜ್‌ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿಯ ಪ್ರಮುಖ ಜಿಲ್ಲಾ, ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವರುಣ್‌ ಚೌಟ ಸ್ವಾಗತಿಸಿದರು. ಮಹೇಶ್‌ ಮೂರ್ತಿ ಅವರು ನಿರೂಪಿಸಿದರು.

ಬುದ್ದಿ ಜೀವಿಗಳು
ಬುದ್ಧಿ ಜೀವಿಗಳು ಇಂದು ದೇಶದ ಸಂಸ್ಕೃತಿ, ಸಂಸ್ಕಾರವನ್ನು ಪ್ರಶ್ನಿಸಿ ತೆಗಳವುದನ್ನು ನೋಡಿ ಬಿಜೆಪಿ ಪ್ರಬುದ್ಧರು ಎಂದು ಆ ಶಬ್ದವನ್ನು ಬದಲಾವಣೆ ಮಾಡಿಕೊಂಡಿದೆ. ಬುದ್ಧಿ ಜೀವಿಗಳು ಎನ್ನುವ ಪದವೇ ಇಂದು ಬದಲಾವಣೆಗೆ ಒಳಗಾಗ ಬೇಕಿದೆ.
– ಮಾಳವಿಕಾ ಅವಿನಾಶ್‌
ರಾಜ್ಯ ಬಿಜೆಪಿ ಸಹ ವಕ್ತಾರೆ 

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.