ಹಾಸ್ಟೆಲ್‌ ಜೀವನ


Team Udayavani, Mar 15, 2019, 12:30 AM IST

x-51.jpg

ಚಿಕ್ಕಂದಿನಿಂದಲೂ ಕೂಡು ಕುಟುಂಬದಲ್ಲಿ ಬೆಳೆದ ನನಗೆ ಹಾಸ್ಟೆಲ್‌ ಜೀವನವನ್ನು ಊಹಿಸಿಕೊಳ್ಳುವುದೂ ಅಸಾಧ್ಯವಾಗಿತ್ತು. ಆದರೂ ಒಲ್ಲದ ಮನಸ್ಸಿನಿಂದ ಮನೆಬಿಟ್ಟ ನನಗೆ ಎಡಬಿಡದೆ ಕಾಡಿದ್ದು ಅಮ್ಮನ ನೆನಪು. ಮನೆಗೆ ಕಾಲ್‌ ಮಾಡಿ ಮಾತಾಡೋಣವೆಂದರೆ ಮೊಬೈಲೂ ಇರಲಿಲ್ಲ! ಓದಿನ ಸಮಯ ಮುಗಿಯುವುದನ್ನೇ ಕಾದು ಕುಳಿತಿರುತ್ತಿದ್ದ ನಾನು ಹಾಸ್ಟೆಲ್‌ನಲ್ಲಿ ಬೆಲ್‌ ರಿಂಗಣಿಸುತ್ತಿದ್ದಂತೆ ಕಾಲ್‌ ಮಾಡಲು ಓಡುತ್ತಿದ್ದೆ. ಆದರೆ, ನನ್ನ ಕೊಠಡಿಯಿಂದ ಕಾಯಿನ್‌ ಬಾಕ್ಸ್‌ ಇರುವಲ್ಲಿ ಬರುವಷ್ಟರಲ್ಲಾಗಲೇ  ಹತ್ತು ಜನ ನಿಂತಿರುತ್ತಿದ್ದರು. ಪ್ರತಿಯೊಬ್ಬರೂ ಐದು ನಿಮಿಷ ಮಾತನಾಡಿದರೂ ಐವತ್ತು ನಿಮಿಷವಾಗುತ್ತದೆ ;ಅಷ್ಟರಲ್ಲಿ ಸ್ನಾನ ಮುಗಿಸಿ ಬರೋಣವೆಂದುಕೊಂಡರೆ ಅಲ್ಲೂ ಮಾರುದ್ದ ಲೈನ್‌ ಇರುತ್ತಿತ್ತು.

ಆರಂಭದಲ್ಲಿ ಯಾವ ರೀತಿ ಸಮಯ ನಿರ್ವಹಿಸಬೇಕೆಂಬುದೇ ತಿಳಿಯುತ್ತಿರಲಿಲ್ಲ. ಆದರೆ, ಕ್ರಮೇಣ ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡುವುದನ್ನು ರೂಢಿಸಿಕೊಂಡೆ. ಮೊದ ಮೊದಲು ಅಲರಾಂ ಆಫ್ ಮಾಡಿ ಮಲಗುತ್ತಿದ್ದ ನಾನು ನಂತರದ ದಿನಗಳಲ್ಲಿ ಅಲಾರಂ ಇಲ್ಲದೇ ಏಳುವುದನ್ನೂ ಕಲಿತಿದ್ದೆ. ನಾನು ಬೆಳಗ್ಗಿನ ಓದುವ ವೇಳೆಯಲ್ಲಿ ಓದುವುದೇ ಅಪರೂಪವಾಗಿತ್ತು, ಅಂತಹದ್ದರಲ್ಲಿಯೂ ಏನಾದರೂ ಓದೋಣವೆಂಬ ಇಚ್ಛೆಯಿಂದ ಓದಲು ಕುಳಿತರೆ ಅದೆಲ್ಲಿರುತ್ತಿದ್ದಳೊ ಆ ನಿದ್ರಾದೇವಿ! ಕಣ್ತೆರೆಯಲಾರದಷ್ಟು ನಿದ್ರೆಭರಿಸುತ್ತಿದ್ದಳು. ಅಂತೂ ಇಂತೂ ಒಂದು ವಾರ ಕಳೆದು ಭಾನುವಾರ ಬಂತೆಂದರೆ ಎಲ್ಲಿಲ್ಲದ ಸಂತೋಷವಿರುತ್ತಿತ್ತು. ಆದರೆ ಭಾನುವಾರದ ಬೆಳಗಿನ ತಿಂಡಿ ಮಸಾಲೆದೋಸೆ. ನಾವು ಎಂಟು ಗಂಟೆಯಿಂದಲೇ ಸಾಲಿನಲ್ಲಿ ನಿಂತರೆ ಒಂಬತ್ತು ಗಂಟೆಗಾದರೂ ದೋಸೆ ಸಿಗುತ್ತಿತ್ತು!

ಇದೀಗ ನಾನು ಹಾಸ್ಟೆಲ್ ಸೇರಿ ತಿಂಗಳುಗಳೇ ಕಳೆದಿದೆ. ಹಾಸ್ಟೆಲ್‌ ನನಗೆ ಸಾಕಷ್ಟು ಒಳ್ಳೆಯ ವಿಚಾರಗಳನ್ನು ಕಲಿಸಿದೆ. ಬೆಳಗ್ಗೆ ಬೇಗ ಏಳುವ ಅಭ್ಯಾಸವಾದದ್ದು , ಕಾಲ್ ಮಾಡುವುದಕ್ಕಾಗಿ, ಕೆಲವೊಮ್ಮೆ ಸ್ನಾನಕ್ಕಾಗಿ, ತಿಂಡಿಗಾಗಿ ದೇವರ ದರ್ಶನಕ್ಕೆ ನಿಂತಂತೆ ಸರತಿ ಸಾಲಿನಲ್ಲಿ ತಾಳ್ಮೆಯಿಂದ ನಿಲ್ಲುವುದೂ ಅಭ್ಯಾಸವಾಗಿದೆ !        

ಸಿಂಧೂ ಹೆಗಡೆ
ಪ್ರಥಮ ಬಿಎ ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.