ದೇಶೀ ಕ್ರಿಕೆಟ್‌ನಲ್ಲಿ ಭಾರೀ ವಂಚನೆ


Team Udayavani, Mar 15, 2019, 12:30 AM IST

cricket-ddd.jpg

ಹೊಸದಿಲ್ಲಿ: ದೇಶಿ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ಭಾರೀ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ.

ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್‌, ಮಣಿಪುರ, ಜಾರ್ಖಂಡ್‌ ರಣಜಿ ತಂಡದಲ್ಲಿ ಸ್ಥಾನ ನೀಡುತ್ತೇವೆಂದು ಹೇಳಿ 80 ಲಕ್ಷ ರೂ. ಮೋಸ ಮಾಡಿರುವ ಸ್ಫೋಟಕ ಸುದ್ದಿ ಭಾರತೀಯ ಕ್ರಿಕೆಟ್‌ನಲ್ಲಿ ತಲ್ಲಣವನ್ನೆಬ್ಬಿಸಿದೆ. ಈ ಬಗ್ಗೆ ಉದಯೋನ್ಮುಖ ಕ್ರಿಕೆಟಿಗರಾದ ಕಾನಿಷ್‌ ಗೌರ್‌, ಕಿಶನ್‌ ಅತ್ರಿ, ಶಿವಂ ಶರ್ಮ ಬಿಸಿಸಿಐಗೆ ದೂರು ಸಲ್ಲಿಸಿದ್ದಾರೆ. ದೂರಿನ್ವಯ ಬಿಸಿಸಿಐ ದಿಲ್ಲಿ ಪೊಲೀಸ್‌ ಠಾಣೆಯೊಂದರಲ್ಲಿ ಕೋಚ್‌ ಸೇರಿದಂತೆ ಒಟ್ಟು 11 ಜನರ ವಿರುದ್ಧ ವಂಚನೆ ದೂರನ್ನು ದಾಖಲಿಸಿದೆ.

ಭಾರೀ ವಂಚನೆ ಪ್ರಕರಣ
ಹೊಸದಿಲ್ಲಿಯ ಮೂವರು ಕ್ರಿಕೆಟಿಗರು ರಣಜಿ ತಂಡದಲ್ಲಿ ಸ್ಥಾನ ಬಯಸಿ 80 ಲಕ್ಷ ರೂ. ಹಣ ನೀಡಿದ್ದರು. ಇವರಿಗೆ ನಕಲಿ ಆಯ್ಕೆ ಪ್ರಮಾಣ ಪತ್ರ ನೀಡಲಾಗಿದೆ. ಮಾತ್ರವಲ್ಲ ನಾಗಾಲ್ಯಾಂಡ್‌, ಮಣಿಪುರ ಹಾಗೂ ಜಾರ್ಖಂಡ್‌ ತಂಡಗಳಲ್ಲಿ ಅವಕಾಶ ನೀಡಲಾಗುತ್ತದೆ ಎನ್ನುವ ಭಾರೀ ಭರವಸೆಯನ್ನೂ ನೀಡಲಾಗಿದೆ.

ನಾಗಾಲ್ಯಾಂಡ್‌ ತಂಡದಲ್ಲಿ ಕೋಚ್‌ ಹಾಗೂ ಅತಿಥಿ ಆಟಗಾರನಾಗಿ ಪಾಲ್ಗೊಳ್ಳಲು ಕಾನಿಷ್‌R ಗೌರ್‌ ಅವರಿಂದ 15 ಲಕ್ಷ ರೂ. ಹಣ ಕೇಳಲಾಗಿತ್ತು. ಕೊನೆಗೆ ಕೌರ್‌ಗೆ ಅಂಡರ್‌-19 ನಾಗಾಲ್ಯಾಂಡ್‌ ತಂಡದಲ್ಲಿ ಸ್ಥಾನ ನೀಡಲಾಗಿತ್ತು. 2 ಪಂದ್ಯ ಆಡಿದ ಬಳಿಕ ಹಠಾತ್‌ ಆಗಿ ಗೌರ್‌ ಆಡದಂತೆ ತಡೆಯಲಾಗಿತ್ತು ಎನ್ನುವುದನ್ನು ಪೊಲೀಸ್‌ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ದಳದ ಪ್ರಾದೇಶಿಕ ಸಮಗ್ರತೆ ಅಧ್ಯಕ್ಷ ಅಂಶುಮಾನ್‌ ಉಪಧ್ಯಾಯ್‌ ಮಾತನಾಡಿ, 
“ಕೋಚ್‌, ಅಧಿಕಾರಿಗಳು ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ದೂರು ದಾಖಲಾಗಿದೆ. ಬಿಸಿಸಿಐ ಹೆಸರಿಗೆ ಕಳಂಕ ತಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುತ್ತದೆ’ ಎಂದಿದ್ದಾರೆ.

ಟಾಪ್ ನ್ಯೂಸ್

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.