ಯೋಧ ಅಭಿನಂದನ್ಗೆ ಅನಾರೋಗ್ಯ ರಜೆ
Team Udayavani, Mar 15, 2019, 12:30 AM IST
ಹೊಸದಿಲ್ಲಿ: ಪಾಕಿಸ್ಥಾನ ಸೇನೆ ಕೈಯಲ್ಲಿ ಸಿಕ್ಕಿಹಾಕಿಕೊಂಡಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ರ ವೈದ್ಯಕೀಯ ಹಾಗೂ ಇತರ ಪರೀಕ್ಷೆಗಳು ಪೂರ್ಣಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕೆಲವು ವಾರಗಳವರೆಗೆ ಅವರು ರಜೆಯ ಮೇಲೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ಪರೀಕ್ಷೆಯ ಜೊತೆಗೆ ವಿವಿಧ ತನಿಖಾ ಸಂಸ್ಥೆಗಳು ಅವರ ವಿಚಾರಣೆಯನ್ನೂ ನಡೆಸಿವೆ. ಅಲ್ಲದೆ ಇನ್ನೂ ಕೆಲವು ದಿನಗಳ ನಂತರ ಪುನಃ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಆಗ ಅವರು ವಿಮಾನ ಹಾರಾಟ ನಡೆಸಲು ಮೊದಲಿನಂತೆ ಸಿದ್ಧವಾಗಿದ್ದಾರೆಯೇ ಎಂಬುದನ್ನು ನಿರ್ಧರಿಸಲಾಗುತ್ತದೆ.
ಮಾರ್ಚ್ 3 ರಂದು ಅಭಿನಂದನ್ ಎಂಆರ್ಐ ಸ್ಕ್ಯಾನ್ ಮಾಡ ಲಾಗಿದ್ದು, ಇದರಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಆದರೆ ಮಣಿಕಟ್ಟಿನ ಕೆಳಭಾಗದಲ್ಲಿ ಸಮಸ್ಯೆ ಇರು ವುದು ಕಂಡುಬಂದಿತ್ತು. ಫೆಬ್ರವರಿ 27 ರಂದು ಅವರು ಪಾಕಿಸ್ಥಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರು ಳಿಸಿದ ನಂತರ, ಮಿಗ್ 21 ವಿಮಾನ ಅಪಘಾತಗೊಂಡಿದ್ದರಿಂದ ಪಾಕ್ ಸೇನೆ ಕೈಗೆ ಸಿಕ್ಕಿಹಾಕಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ