ಜೆಡಿಎಸ್‌ಗೆ ಬೇಡ,ಕಾಂಗ್ರೆಸ್‌ಗೇ ಅವಕಾಶ: ಆಗ್ರಹ


Team Udayavani, Mar 15, 2019, 12:40 AM IST

congress-700.jpg

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೇ  ಸ್ಪರ್ಧಿಸಲು ಅವಕಾಶ ಕೊಡಬೇಕೆಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಹೈಕಮಾಂಡ್‌ನ್ನು ಆಗ್ರಹಿಸಿದೆ.
 
ಇಲ್ಲಿ ಜೆಡಿಎಸ್‌ ಪಂಚಾಯತ್‌ ವ್ಯಾಪ್ತಿಯಲ್ಲೂ ಜನಪ್ರತಿನಿಧಿಗಳನ್ನು ಹೊಂದಿಲ್ಲ. ಹಾಗೆಯೇ ಬ್ಲಾಕ್‌ ಮಟ್ಟದಲ್ಲಿಯೂ ಕ್ರಿಯಾಶೀಲವಾಗಿಲ್ಲ. ಆದರೆ ಕಾಂಗ್ರೆಸ್‌ ಜಿಲ್ಲಾ ವ್ಯಾಪ್ತಿಯಲ್ಲಿ ಬಲಿಷ್ಠವಾಗಿದೆ. ಇದಕ್ಕೆ ಉದಾಹರಣೆ ಮಾ. 10ರಂದು ಉಡುಪಿಯಲ್ಲಿ ನಡೆದ ಪರಿವರ್ತನ ಯಾತ್ರೆಯಲ್ಲಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವುದೇ ಸಾಕ್ಷಿ. ಈ ಹಿಂದಿನ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸುತ್ತಿರುವ ಶೋಭಾ ಕರಂದ್ಲಾಜೆಯವರಿಗೆ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿರುವುದರಿಂದ ಕಾಂಗ್ರೆಸ್‌ಗೆ ಈ ಬಾರಿ ಅನುಕೂಲಕರ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ತಮ್ಮ ನಿರ್ಧಾರ ಬದಲಿಸಿ ಇಲ್ಲಿಗೆ ಕಾಂಗ್ರೆಸ್‌ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಸಮಿತಿ ನಿರ್ಣಯ ತಳೆಯಿತು. 

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ನಾಯಕರಾದ ಎಂ.ಎ. ಗಫ‌ೂರ್‌, ನರಸಿಂಹ ಮೂರ್ತಿ, ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌, ಸರಸು ಡಿ. ಬಂಗೇರ, ಪ್ರಖ್ಯಾತ್‌ ಶೆಟ್ಟಿ, ವಿಶ್ವಾಸ್‌ ಅಮೀನ್‌, ಯತೀಶ್‌ ಕರ್ಕೇರಾ, ಹರೀಶ್‌ ಶೆಟ್ಟಿ ಪಾಂಗಾಳ, ಭಾಸ್ಕರ್‌ ರಾವ್‌ ಕಿದಿಯೂರು, ಶೇಖರ್‌ ಮಡಿವಾಳ ಕಾರ್ಕಳ, ಮಂಜುನಾಥ ಪೂಜಾರಿ ಹೆಬ್ರಿ, ಸತೀಶ್‌ ಅಮೀನ್‌ ಪಡುಕರೆ ಉಡುಪಿ, ಶಂಕರ್‌ ಕುಂದರ್‌ ಕೋಟ, ಮಲ್ಯಾಡಿ ಶಿವರಾಮ್‌ ಶೆಟ್ಟಿ ಕುಂದಾಪುರ, ನವೀನ್‌ಚಂದ್ರ ಸುವರ್ಣ ಕಾಪು, ಗೀತಾ ವಾಗೆ, ಜನಾರ್ದನ ಭಂಡಾರ್ಕರ್‌, ರಮೇಶ್‌ ಕಾಂಚನ್‌, ವಿN°àಶ್‌ ಕಿಣಿ, ಸತೀಶ್‌ ಪೂಜಾರಿ, ಚಂದ್ರಿಕಾ ಶೆಟ್ಟಿ, ಅಬಿಬ್‌ ಅಲಿ, ಸುನಿಲ್‌ ಬಂಗೇರ ಉಪಸ್ಥಿತರಿದ್ದರು. 

ಆಸ್ಕರ್‌, ಸೊರಕೆ ದಿಲ್ಲಿಗೆ
ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ನಿರ್ಧಾರವನ್ನು ಪರಿಷ್ಕರಿಸಲು ಕಾಂಗ್ರೆಸ್‌ ನಾಯಕರಾದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ಮಾಜಿ ಸಚಿವ ವಿನಯಕುಮಾರ ಸೊರಕೆಯವರು ದಿಲ್ಲಿಗೆ ತೆರಳಿದ್ದಾರೆ. ಪಕ್ಷದ ನಿರ್ಣಯವನ್ನು ಮರು ಪರಿಶೀಲಿಸಲು ನಾಯಕರು ಪ್ರಯತ್ನಿಸುವರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.