ಆಣೆ ಮಾಡಲು ಸಿದ್ಧ , ಪ್ರಿಯಾಂಕ್‌ ಬರ್ತಾರಾ? 


Team Udayavani, Mar 15, 2019, 2:48 AM IST

umesh-jadhav.jpg

ಕಲಬುರಗಿ: “ತಾವು ಹಣಕ್ಕೆ ಮಾರಾಟವಾಗಿದ್ದೇವೆಂದು ಆರೋಪಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ತಮ್ಮ ತಂದೆ-ತಾಯಿ ಹಾಗೂ ಮಕ್ಕಳ ಮೇಲೆ ಆಣೆ ಮಾಡಲಿ, ತಾವಂತೂ ಯಾವುದೇ ದೇವರ ಮೇಲೆ ಆಣೆ ಮಾಡಲು ಸಿದ್ಧದ್ದೇವೆ. ಅವರು ಆಣೆ ಮಾಡಲು ಬರುತ್ತಾರೆಯೇ?’ ಎಂದು ಡಾ| ಉಮೇಶ ಜಾಧವ್‌ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಪಡೆದಿದ್ದೇವೆ ಎನ್ನುವ ಸಚಿವರು ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬಹುದು. ಅದಕ್ಕೆ ತಾವು ಸಿದ್ಧ  ಎಂದರು. ಸ್ಪೀಕರ್‌ ಒಬ್ಬ ತತ್ವವುಳ್ಳ ವ್ಯಕ್ತಿ. ಹೀಗಾಗಿ ಅವರ ಮೇಲೆ ವಿಶ್ವಾಸವಿದೆ. ಇದನ್ನು ಅವರಿಗೆ ಖುಷಿ ಪಡಿಸಲು ಹೇಳುತ್ತಿಲ್ಲ.

ಹೃದಯದಿಂದ ಈ ಮಾತು ಹೇಳುತ್ತಿದ್ದೇನೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಆಶೀರ್ವಾದ ತಮ್ಮ ಮೇಲಿದೆ ಎಂದರು.

ಚಿಂಚೋಳಿಗೆ ಬರುವಂತೆ ನೂರು ಸಲ ಕರೆದರೂ ಕ್ಷೇತ್ರದತ್ತ ಮುಖ ಮಾಡದ ಸಮಾಜ ಕಲ್ಯಾಣ ಸಚಿವರಿಗೆ ಈಗ ಎರಡು ದಿನಗಳ ಹಿಂದೆ ಚಿಂಚೋಳಿ ತಾಲೂಕು ನೆನಪಾಯಿತೇ? ತಮ್ಮನ್ನು ಮೂದಲಿಸಲೆಂದೇ ಚಿಂಚೋಳಿ ಕ್ಷೇತ್ರಕ್ಕೆ ಅವರು ಬಂದಿದ್ದರು. ಮುಖ್ಯವಾಗಿ ತಾವು ಕಾಂಗ್ರೆಸ್‌ ತ್ಯಜಿಸಿದ ನಂತರವಾದರೂ ಚಿಂಚೋಳಿ ಕ್ಷೇತ್ರ ಅವರಿಗೆ ನೆನಪಾಗಿ
ರುವುದು ಸ್ವಾಗತಾರ್ಹ ಎಂದು ಉಮೇಶ ಜಾಧವ್‌ ವ್ಯಂಗ್ಯವಾಡಿದರು

ಟಾಪ್ ನ್ಯೂಸ್

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.