ವಿಶ್ವಕಪ್‌ ಬಳಿಕ ಜೆ.ಪಿ. ಡ್ಯುಮಿನಿ ಏಕದಿನ ವಿದಾಯ


Team Udayavani, Mar 16, 2019, 12:30 AM IST

z-7.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌, ಮಾಜಿ ನಾಯಕನೂ ಆಗಿರುವ ಜೀನ್‌ಪಾಲ್‌ ಡ್ಯುಮಿನಿ ಮುಂಬರುವ ವಿಶ್ವಕಪ್‌ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಘೋಷಿಸಲು ತೀರ್ಮಾನಿಸಿದ್ದಾರೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯುವುದು ಅವರ ಬಯಕೆ. ಡ್ಯುಮಿನಿ 2017ರಲ್ಲೇ ಟೆಸ್ಟ್‌ ಕ್ರಿಕೆಟಿಗೆ ಗುಡ್‌ಬೈ ಹೇಳಿದ್ದಾರೆ. “ಇಂಥದೊಂದು ನಿರ್ಧಾರ ತೆಗೆದು ಕೊಳ್ಳುವುದು ಸುಲಭವಲ್ಲ. ಆದರೆ ಏಕದಿನದಿಂದ ದೂರ ಸರಿಯಲು ಇದೇ ಸೂಕ್ತ ಸಮಯ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಅಂತಾರಾಷ್ಟ್ರೀಯ ಹಾಗೂ ದೇಶಿ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯಲಿದ್ದೇನೆ’ ಎಂದು ಡ್ಯುಮಿನಿ ಹೇಳಿದರು.

“ಮುಂದಿನ ದಿನಗಳನ್ನು ಕುಟುಂಬ ದವರ ಜತೆ ಕಳೆಯಬೇಕು. ಅವರಿಗೆ ಇನ್ನು ನನ್ನ ಮೊದಲ ಆದ್ಯತೆ. ಇಷ್ಟು ವರ್ಷಗಳ ದಕ್ಷಿಣ ಆಫ್ರಿಕಾ ಪರ ಕ್ರಿಕೆಟ್‌ ಆಡುವುದನ್ನು ಆನಂದಿಸಿದೆ. ನನ್ನ ಬೆಳವಣಿಗೆಗೆ ಕಾರಣರಾದ ಸಹ ಆಟಗಾರರು, ಕೋಚ್‌, ಕುಟುಂಬ, ಗೆಳೆಯರು ಮತ್ತು ಅಭಿಮಾನಿಗಳಿಗೆ ಕೃತಜ್ಞತೆಗಳು’ ಎಂದರು.

ಡ್ಯುಮಿನಿ ಏಕದಿನ ಸಾಧನೆ
2004ರ ಶ್ರೀಲಂಕಾ ಪ್ರವಾಸದ ವೇಳೆ ಕೊಲಂಬೊದಲ್ಲಿ ಏಕದಿನಕ್ಕೆ ಪದಾರ್ಪಣೆ ಮಾಡಿದ ಡ್ಯುಮಿನಿ, ಈವರೆಗೆ 193 ಪಂದ್ಯಗಳನ್ನು ಆಡಿದ್ದಾರೆ. 37.39ರ ಸರಾಸರಿಯಲ್ಲಿ 5,047 ರನ್‌ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳಿವೆ. ಅಜೇಯ 150 ರನ್‌ ಅತ್ಯುತ್ತಮ ಸಾಧನೆ. 68 ವಿಕೆಟ್‌ ಕೂಡ ಉರುಳಿಸಿದ್ದಾರೆ. 2011 ಮತ್ತು 2015ರ ವಿಶ್ವಕಪ್‌ ಕೂಟಗಳಲ್ಲಿ ಆಡಿದ್ದಾರೆ. ದಕ್ಷಿಣ ಆಫ್ರಿಕಾದ ಲೆಗ್‌ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಕೂಡ ವಿಶ್ವಕಪ್‌ ಬಳಿಕ ವಿದಾಯ ಹೇಳಲು ನಿರ್ಧರಿಸಿದ್ದು, ಈ ಘೋಷಣೆಯಾದ ಕೆಲವೇ ದಿನಗಳಲ್ಲಿ ಡ್ಯುಮಿನಿಯ ನಿರ್ಧಾರ ಪ್ರಕಟಗೊಂಡಿದೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.