ಗೋಪಿಚಂದ್‌ ಅಕಾಡೆಮಿಗೆ ಮರಳಿದ ಸಿಂಧು


Team Udayavani, Mar 17, 2019, 12:30 AM IST

q-2.jpg

ಹೈದರಾಬಾದ್‌: “ಸಾಯ್‌ ಗೋಪಿಚಂದ್‌ ಬ್ಯಾಡ್ಮಿಂಟನ್‌ ಅಕಾಡೆಮಿ’ಯಿಂದ 9 ತಿಂಗಳು ದೂರವಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಮನಸ್ಸು ಬದಲಾಯಿಸಿದ್ದಾರೆ. ತಮ್ಮ ವೃತ್ತಿಜೀವನದ ಭವಿಷ್ಯವನ್ನು ಗಮನಿಸಿ ಮತ್ತೆ ಅಕಾಡೆಮಿಗೆ ಮರಳಿದ್ದಾರೆ. ದೂರಾಗಿದ್ದ ಆ 9 ತಿಂಗಳಲ್ಲಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಸರಣಿ ಫೈನಲ್‌ನಲ್ಲಿ ಚಿನ್ನ ಜಯಿಸಿದ್ದನ್ನು ಹೊರತುಪಡಿಸಿದರೆ, ಬಹುತೇಕ ಕೂಟಗಳಲ್ಲಿ ಸೋತಿದ್ದರು.

ಕಳೆದ ಜೂನ್‌ನಲ್ಲಿ ಗೋಪಿಚಂದ್‌ ಅವರಲ್ಲಿ ಮನವಿ ಮಾಡಿದ ಸಿಂಧು, ತನಗೆ ಪ್ರತ್ಯೇಕವಾಗಿ ತರಬೇತಿ ನೀಡುವಂತೆ ಕೇಳಿಕೊಂಡಿದ್ದರು. ಅದನ್ನು ಒಪ್ಪಿಕೊಂಡಿದ್ದ ಗೋಪಿ, ಸಾಯ್‌ ಗೋಪಿಚಂದ್‌ ಅಕಾಡೆಮಿಯಿಂದ ಕೇವಲ ಒಂದು ಕಿ.ಮೀ. ದೂರವಿರುವ ತಮ್ಮದೇ “ಗೋಪಿಚಂದ್‌ ಅಕಾಡೆಮಿ’ಯಲ್ಲಿ ತರಬೇತಿ ನೀಡಿದರು. ಇದರಿಂದ ನಿರೀಕ್ಷಿತ ಫ‌ಲಿತಾಂಶ ಸಾಧಿಸಲು ಸಿಂಧುಗೆ ಸಾಧ್ಯವಾಗಲಿಲ್ಲ.

ಸಿಂಧು ಪ್ರತ್ಯೇಕ ತರಬೇತಿಗೆ ಆಗ್ರಹಿಸಿದ್ದಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಇದಕ್ಕೆ ಕಾರಣ ಸೈನಾ ನೆಹ್ವಾಲ್‌ ಇರಬಹುದೇ ಎಂಬ ಅನುಮಾನವಿದೆ. ಹಿಂದೆ ಗೋಪಿಚಂದ್‌ ಅವರಿಂದಲೇ ತರಬೇತಿ ಪಡೆಯುತ್ತಿದ್ದ ಸೈನಾ, ಗೋಪಿಚಂದ್‌ ತನಗೆ ಆದ್ಯತೆ ನೀಡಿ ತರಬೇತಿ ನೀಡುತ್ತಿಲ್ಲ ಎಂದು ಮುನಿಸಿಕೊಂಡು ಖಾಸಗಿ ತರಬೇತಿ ಶುರು ಮಾಡಿದ್ದರು. 

ಆದರೆ ಕಳೆದ ವರ್ಷ ಅವರು ಮತ್ತೆ ಗೋಪಿಚಂದ್‌ ಕೇಂದ್ರಕ್ಕೆ ಮರಳಿದ್ದರು. ಗೋಪಿ ತನಗಿಂತ ಸಿಂಧುಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸೈನಾಗೆ ಸಿಟ್ಟು ತರಿಸಿತ್ತು ಎಂಬ ಊಹಾಪೋಹಗಳೂ ಹರಡಿದ್ದವು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.