ಸುಮಲತಾರತ್ತ ಮತ್ತೆ ಜೆಡಿಎಸ್‌ “ವಾಗ್ಬಾಣ’ 


Team Udayavani, Mar 17, 2019, 1:05 AM IST

sumalata.jpg

ಸುಮಲತಾ ರಂಗಪ್ರವೇಶದಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ. ಇದೇ ವೇಳೆ, ಜೆಡಿಎಸ್‌ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಈ ಮಧ್ಯೆ, ಶನಿವಾರ ಜಿಲ್ಲೆಯಲ್ಲಿ ನಿಖಿಲ್ ಪರ ಪ್ರಚಾರ ನಡೆಸಿದ ಜೆಡಿಎಸ್‌ ಮುಖಂಡರು, ಸುಮಲತಾರತ್ತ ಪರೋಕ್ಷವಾಗಿ ಟೀಕಾಪ್ರಹಾರ ನಡೆಸಿದ್ದು, ಅದರ ಝಲಕ್‌ ಇಲ್ಲಿದೆ.

ಸುಮಲತಾ ಕುಟುಂಬ ರಾಜಕಾರಣ ಮಾಡುತ್ತಿಲ್ಲವೆ? 
ದೇವೇಗೌಡರದ್ದು ಮಾತ್ರ ಕುಟುಂಬ ರಾಜಕಾರಣಾನಾ. ಸುಮಲತಾ ಮಾಡ್ತಿರೋದು ಕುಟುಂಬ ರಾಜಕಾರಣ ಅಲ್ವಾ. ಅವರ ಪತಿ ಸಂಸದ, ಸಚಿವರಾಗಿರಲಿಲ್ಲವೇ?

 ಯಾವುದೇ ಚುನಾವಣೆಯಲ್ಲೂ ನಾವು ಸೋತಿಲ್ಲ. ಈ ಚುನಾವಣೆಯಲ್ಲೂ ನಿಖೀಲ್‌ ಗೆಲುವು ನಿಶ್ಚಿತ.

ನಿಖಿಲ್ ಬಣ್ಣದ ಸೋಗು ಹಾಕೊಂಡು ಬಂದಿಲ್ಲ: ಎಲ್‌ಆರ್‌ಎಸ್‌

ನಿಖಿಲ್ ಕುಮಾರಸ್ವಾಮಿ ಬಣ್ಣದ ಸೋಗು ಹಾಕಿಕೊಂಡು ಜನರನ್ನು ಮರುಳು ಮಾಡಲು ಬಂದಿಲ್ಲ.

 ಮಂಡ್ಯ ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದು ಕುಮಾರಸ್ವಾಮಿ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಸುಮಲತಾ ಎಲ್ಲಿದ್ದರು?.

ನಿಖಿಲ್ ಅಭ್ಯರ್ಥಿಯಾಗಿದ್ದು ಪಕ್ಷದ ತೀರ್ಮಾನ.

ನಿಖಿಲ್ರನ್ನು ಆಂಧ್ರದಿಂದ ಕರೆತಂದಿಲ್ಲ: ಸುರೇಶ್‌ಗೌಡ ಮಂಡ್ಯಕ್ಕೆ ನಿಖೀಲ್‌ರನ್ನು ಆಂಧ್ರಪ್ರದೇಶದಿಂದ ಕರೆ ತಂದಿಲ್ಲ.
ಅವರನ್ನು ಪಕ್ಕದ ಹಾಸನದಿಂದ ಕರೆ ತಂದಿದ್ದೇವೆ.

 ನಿಖೀಲ್‌ರನ್ನು ಅಭ್ಯರ್ಥಿ ಮಾಡಿದ್ದು ನಾವು. ದೇವೇಗೌಡರ ಕುಟುಂಬ ಯಾವತ್ತೂ ನಿಖಿಲ್ ಅಭ್ಯರ್ಥಿಯಾಗಬೇಕು
ಎಂದು ಹೇಳಿರಲಿಲ್ಲ. ಈ ಮಾತನ್ನು ದೇವರ ಮುಂದೆ ಹೇಳುತ್ತಿದ್ದೇನೆ.

 ಹಿಂದೆ ನಾನು ಕಾಂಗ್ರೆಸ್‌ನಲ್ಲಿದ್ದಾಗ ರಮ್ಯಾ ಪರ ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಿದೆ.

ಮಹಿಳೆಯ ಕಣ್ಣೀರಿಗೆ ಮರುಳಾಗಬೇಡಿ: ಡಿ.ಸಿ.ತಮ್ಮಣ್ಣ

 ಮಹಿಳೆಯರ ಕಣ್ಣೀರಿಗೆ ಮರುಳಾಗದೆ ನಿಖಿಲ್ರನ್ನು ಗೆಲ್ಲಿಸಿ.

 ಕಳೆದ ಉಪ ಚುನಾವಣೆ ಸಂದರ್ಭದಲ್ಲೇ ನಿಖಿಲ್ ಬರಬೇಕಿತ್ತು. ಈಗ ನಿಖಿಲ್ರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡವರೇ ಸಂಸದ ಶಿವರಾಮೇಗೌಡರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.