ಬಿಹಾರದಲ್ಲಿ ಎನ್.ಡಿ.ಎ. ಕ್ಷೇತ್ರ ಹಂಚಿಕೆ ಫೈನಲ್


Team Udayavani, Mar 17, 2019, 11:04 AM IST

modi-nitish-kumar-600.jpg

ಪಾಟ್ನಾ: ನರೇಂದ್ರ ಮೋದಿ ನೇತೃತ್ವದ ಎನ್‌.ಡಿ.ಎ. ಕೇಂದ್ರದಲ್ಲಿ ಮರಳಿ ಅಧಿಕಾರದ ಗದ್ದುಗೆಗೆ ಏರಲು ನಿರ್ಣಾಯಕವಾಗಿರುವ ರಾಜ್ಯಗಳಲ್ಲಿ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿರುವ ಬಿಹಾರ ಕೂಡಾ ಒಂದು. 2014ರಲ್ಲಿ ಮೋದಿ ಜೊತೆ ನಿತೀಶ್‌ ಮುನಿಸಿಕೊಂಡಿದ್ದ ಕಾರಣ ಜೆಡಿಯು ಪಕ್ಷದ ಬೆಂಬಲವಿಲ್ಲದೇ ಬಿಜೆಪಿ ಇಲ್ಲಿ ಸ್ಪರ್ಧಿಸಿ ಬರೋಬ್ಬರಿ 28 ಸೀಟುಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ನಿತೀಶ್‌ ಕುಮಾರ್‌ ಅವರು ಮತ್ತೆ ಎನ್‌.ಡಿ.ಎ. ಮೈತ್ರಿಕೂಟಕ್ಕೆ ಮರಳಿರುವುದರಿಂದ ಇಲ್ಲಿ ಮೋದಿಗೆ ಹೆಚ್ಚಿನ ಬಲ ಸಿಕ್ಕಿದಂತಾಗಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಹಾಗೂ ಪಾಸ್ವಾನ್‌ ಅವರ ಎಲ್‌.ಜೆ.ಪಿ. ಪಾಲಿಗೆ 6 ಕ್ಷೇತ್ರಗಳು ಒಲಿದಿವೆ.

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವು ಪಾಟ್ನಾ ಸಾಹೀಬ್‌, ಪಾಟಲೀಪುತ್ರ, ಅರಾ, ಬಕ್ಸಾರ್‌, ಸರಾನ್‌, ಮಹಾರಾಜಗಂಜ್‌, ಪೂರ್ವಿ ಚಂಪಾರಣ್‌, ಪಶ್ಚಿಮ್‌ ಚಂಪಾರಣ್‌, ಧರ್ಬಾಂಗ, ಮುಝಾಫ‌ರಪುರ್‌, ಬೇಗುಸರಾಯ್‌, ಉಜೈರ್‌ ಪುರ್‌, ಮಧುಬನಿ, ಸಸರಮ್‌, ಅರಾರಿಯಾ, ಶೇಹಿಯಾರ್‌ ಮತ್ತು ಔರಂಗದಾಬಾದ್‌ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಇನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಸಂಯುಕ್ತ ಜನತಾದಳವು ನಳಂದಾ, ಮುಂಗೇರ್‌, ಭಾಗಲ್ಪುರ, ಕಾರಕಟ್‌, ಗಯಾ, ಜಹಾನಾಬಾದ್‌, ಪೂರ್ಣಿಯಾ, ಬಾಂಕಾ, ಕಿಶನ್‌ ಗಂಜ್‌, ಸುಪೌಲ್‌, ಕಥಿಹಾರ್‌, ವಾಲ್ಮೀಕಿ ನಗರ್‌, ಸಿವಾನ್‌, ಗೋಪಾಲ್‌ ಗಂಜ್‌, ಜಂಝರ್‌ ಪುರ್‌, ಸೀತಾಮರ್ಹಿ ಮತ್ತು ಮಾಧೇಪುರಗಳಲ್ಲಿ ಸ್ಪರ್ಧಿಸಲಿದೆ.

ಪಾಸ್ವಾನ್‌ ಅವರ ಲೋಕ ಜನತಾಂತ್ರಿಕ ಪಕ್ಷದ ಅಭ್ಯರ್ಥಿಗಳು ಹಾಜೀಪುರ್‌, ವೈಶಾಲಿ, ಸಮಷ್ಠಿಪುರ್‌, ನಾವಾಡ, ಖಗಾರಿಯಾ ಮತ್ತು ಜಮುಯ್‌ ಕ್ಷೇತ್ರಗಳಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಮೈತ್ರಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪಾಟ್ನಾದಲ್ಲಿರುವ ಜೆಡಿಯು ಕಛೇರಿಯಲ್ಲಿ ಪಕ್ಷದ ಹಿರಿಯ ನಾಯಕ ಬಶಿಷ್ಠ ನಾರಾಯಣ್‌ ಸಿಂಗ್‌ ಅವರು ಇಂದು ಪ್ರಕಟಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.