ಸಾಮೂಹಿಕ ಓಟದಲ್ಲಿ ಪಿ.ಟಿ. ಉಷಾ


Team Udayavani, Mar 18, 2019, 12:30 AM IST

s-23.jpg

ಕಾಸರಗೋಡು: ವಿಶ್ವ ಕ್ಷಯರೋಗ ನಿಯಂತ್ರಣ ದಿನಾಚರಣೆ ಅಂಗವಾಗಿ ಕಾಸರಗೋಡಿನಲ್ಲಿ ಭಾರತದ ಚಿನ್ನದ ಜಿಂಕೆ ಪಿ.ಟಿ.ಉಷಾ ಓಟ ನಡೆಸಲಿದ್ದಾರೆ. ಕ್ಷಯರೋಗ ನಿಯಂ ತ್ರಣ ಸಂಬಂಧ ನಡೆಯುವ ಮ್ಯಾರಥಾನ್‌ (ಸಾಮೂಹಿಕ ಓಟ)ದಲ್ಲಿ ಅವರು ಭಾಗವಹಿಸುವರು. ಮಾ.23ರಂದು ಬೆಳಗ್ಗೆ ಕಾಸರಗೋಡು ಜನರಲ್‌ ಆಸ್ಪತ್ರೆ ಬಳಿ ಆರಂಭಗೊಳ್ಳುವ ಸಾಮೂಹಿಕ ಓಟ ಹೊಸಬಸ್‌ ನಿಲ್ದಾಣ ಬಳಿ ಸಮಾರೋಪಗೊಳ್ಳಲಿದೆ. ಎನ್‌.ಎಸ್‌.ಎಸ್‌. ಸ್ವಯಂಸೇವಕರು, ಕಾಲೇಜು ವಿದ್ಯಾರ್ಥಿಗಳು, ನೆಹರೂ ಯುವ ಕೇಂದ್ರ ಯೂತ್‌ ಕ್ಲಬ್‌ ಕಾರ್ಯಕರ್ತರು, ಕುಟುಂಬಶ್ರೀ, ಸಾಕ್ಷರತಾ ಮಿಷನ್‌ ಕಾರ್ಯಕರ್ತರು ಸಹಿತ ವಿವಿಧ ವಲಯಗಳ ಮಂದಿ ಭಾಗವಹಿಸುವರು.

ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜೇಮ್ಸ್‌ ಜೋಸೆಫ್‌ ಹಸುರು ನಿಶಾನೆ ತೋರುವರು. ಓಟದ ನಂತರ ನೂತನ ಬಸ್‌ ನಿಲ್ದಾಣ ಬಳಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಧಿಕಾರಿ ಡಾ.ಡಿ.ಸಜಿತ್‌ ಬಾಬು ಉದ್ಘಾಟಿಸುವರು. ಪಿ.ಟಿ.ಉಷಾ ಮುಖ್ಯ ಅತಿಥಿಯಾಗಿರುವರು. ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಪಿ. ದಿನೇಶ್‌ ಕುಮಾರ್‌ ಅಧ್ಯಕ್ಷತೆ ವಹಿಸುವರು. ಸೀನಿಯರ್‌ ಫಿಸಿಶಿಯನ್‌, ಮಾಜಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿ ಕಾರಿ ಡಾ| ಬಿ.ಎಸ್‌. ರಾವ್‌ ಅವರನ್ನು ಅಭಿನಂದಿಸಲಾಗುವುದು. ಮಾರಕ ಟಿ.ಬಿ. (ಮಲ್ಟಿ ಡ್ರಗ್‌ ರೆಸಿಸ್ಟೆನ್ಸ್‌ ಟಿ.ಬಿ.)ಯಿಂದ ಚಿಕಿತ್ಸೆಯ ಮೂಲಕ ಗುಣಮುಖರಾದ ಜಿಲ್ಲೆಯ ಮೊದಲ ವ್ಯಕ್ತಿಯನ್ನು ಗೌರವಿಸಲಾಗುವುದು. ಬಾಯಿಯ ಮೂಲಕ ಹರಡುವ ಕ್ಷಯರೋಗವನ್ನು ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಲಾಗುವುದು. ಜಿಲ್ಲೆಯಲ್ಲಿ ಸೂಕ್ತ ಕ್ರಮಗಳ ಹಿನ್ನೆಲೆಯಲ್ಲಿ ಕ್ಷಯರೋಗ ಬಾಧೆ  ಕಡಿಮೆಯಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾ ಕಾರಿ ಡಾ| ಟಿ.ಪಿ.ಆಮಿನಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಷಯರೋಗ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ| ಎ.ಟಿ. ಮನೋಜ್‌, ಡಾ| ಕೆ.ಕೆ. ಶಾಂಟಿ, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಬಿ. ಭಾಸ್ಕರನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.