ಎಚ್.ವಿಶ್ವನಾಥ್ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ
Team Udayavani, Mar 18, 2019, 12:30 AM IST
ಬೆಂಗಳೂರು: ಬಳಲಿಕೆ, ಸುಸ್ತು, ಎದೆನೋವಿನ ಕಾರಣ ಹೈದರಾಬಾದ್ನಲ್ಲಿ ಆರೋಗ್ಯ ತಪಾಸಣೆಗೊಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ನಗರದ ಜಯದೇವ ಹೃದ್ರೋಗ ಸಂಸ್ಥೆಗೆ ದಾಖಲಾಗಿದ್ದಾರೆ. ಎಚ್. ವಿಶ್ವನಾಥ್ಗೆ ಮತ್ತೂಮ್ಮೆ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಸೋಮವಾರ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಈ ಮಧ್ಯೆ, ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರು ಆಸ್ಪತ್ರೆಗೆ ಆಗಮಿಸಿ ಎಚ್.ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ