ಇಂಡಿಯನ್‌ ವೆಲ್ಸ್‌ ಟೆನಿಸ್‌: ಥೀಮ್‌, ಬಿಯಾಂಕಾ ಚಾಂಪಿಯನ್ಸ್‌


Team Udayavani, Mar 19, 2019, 12:30 AM IST

ap3182019000016b.jpg

ಇಂಡಿಯನ್‌ ವೆಲ್ಸ್‌: “ಇಂಡಿಯನ್‌ ವೆಲ್ಸ್‌’ ಟೆನಿಸ್‌ ಕೂಟದ ಫೈನಲ್‌ನಲ್ಲಿ ಜಯ ಸಾಧಿಸಿದ ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಚೊಚ್ಚಲ “ಮಾಸ್ಟರ್ ಪ್ರಶಸ್ತಿ’ಯ ಒಡೆಯನಾಗಿದ್ದಾರೆ. ಇದಕ್ಕೂ ಮೊದಲು ಕೆನಡಾದ ಯುವ ಆಟಗಾರ್ತಿ ಬಿಯಾಂಕಾ ಆ್ಯಂಡ್ರಿಸ್ಕೂ ವೃತ್ತಿ ಜೀವನದ ಮೊದಲ ಪ್ರಶಸ್ತಿ ಗೆದ್ದು ಸಂಭ್ರಮಿಸಿದರು.

ಪುರುಷರ ವಿಭಾಗದ ಫೈನಲ್‌ನಲ್ಲಿ ಥೀಮ್‌, 5 ಬಾರಿಯ ಇಂಡಿಯನ್‌ ವೆಲ್ಸ್‌ ಚಾಂಪಿಯನ್‌, ಸ್ವಿಜರ್‌ಲ್ಯಾಂಡಿನ ರೋಜರ್‌ ಫೆಡರರ್‌ ವಿರುದ್ಧ 3-6, 6-3, 7-5 ಸೆಟ್‌ಗಳ ಗೆಲುವು ದಾಖಲಿಸಿದರು. ವನಿತೆಯರ ವಿಭಾಗದ ಪ್ರಶಸ್ತಿ ಕಾದಾಟದಲ್ಲಿ ಬಿಯಾಂಕಾ 3 ಬಾರಿಯ ಗ್ರ್ಯಾನ್‌ ಸ್ಲಾಮ್‌ ಚಾಂಪಿಯನ್‌, ಜರ್ಮನಿಯ ಆ್ಯಂಜೆಲಿಕ್‌ ಕೆರ್ಬರ್‌ ಅವರನ್ನು 6-4, 3-6, 6-4 ಸೆಟ್‌ಗಳಿಂದ ಸೋಲಿಸಿದರು.

ಫೆಡರರ್‌ಗೆ ಆಘಾತ
6ನೇ ಇಂಡಿಯನ್‌ ವೆಲ್ಸ್‌ ಪ್ರಶಸ್ತಿ ಮತ್ತು 101ನೇ ಜಯದ ನಿರೀಕ್ಷೆಯಲ್ಲಿದ್ದ ಫೆಡರರ್‌ಗೆ ಥೀಮ್‌ ಭಾರೀ ಆಘಾತ ನೀಡಿದರು. ಮೊದಲ ಸೆಟ್‌ ಸುಲಭವಾಗಿ ಜಯಿಸಿದ ಫೆಡರರ್‌ ಉತ್ತಮ ಲಯದಲ್ಲಿದ್ದಂತೆ ಕಂಡುಬಂದರು. ಆದರೆ ದ್ವಿತೀಯ ಸೆಟ್‌ನಲ್ಲಿ ಇದನ್ನು ಉಳಿಸಿಕೊಳ್ಳುವಲ್ಲಿ ವಿಫ‌ಲರಾದರು. ನಿರ್ಣಾಯಕ ಸೆಟ್‌ನಲ್ಲಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದರೂ ಥೀಮ್‌ 7-5 ಅಂಕಗಳ ಅಂತರದಿಂದ ಗೆದ್ದು ಮೊದಲ ಎಟಿಪಿ ಮಾಸ್ಟರ್ ಪ್ರಶಸ್ತಿ ಜಯಿಸಿದರು. ಈ ಗೆಲುವಿನಿಂದ ಥೀಮ್‌ ನೂತನ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನ ಮೇಲಕ್ಕೇರಿ ವೃತ್ತಿಜೀವನದ ಶ್ರೇಷ್ಠ ರ್‍ಯಾಂಕಿಂಗ್‌ ಸಂಪಾದಿಸಿದರು (4).

“ನಿಮ್ಮ ವಿರುದ್ಧ ಆಡುವುದು ನನಗೆ ದೊರೆತ ಸೌಭಾಗ್ಯ. ಈ ಆಟದಿಂದ ಅನೇಕ ವಿಷಯಗಳನ್ನು ಕಲಿತೆ. ಟೆನಿಸ್‌ ದಿಗ್ಗಜರ ಜತೆ ಆಡುವುದು ಖುಷಿ ನೀಡುತ್ತದೆ. ನಿಮಗೆ ಅಭಿನಂದನೆ ತಿಳಿಸುವ ಹಕ್ಕು ನನಗಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ ನನಗಿಂತ ನೀವು 88ಕ್ಕೂ ಹೆಚ್ಚು ಪ್ರಶಸ್ತಿ ಜಯಿಸಿದ್ದೀರಿ. ಹೀಗೆಯೇ ನಿಮ್ಮ ಆಟ ಮುಂದುವರಿಯಲಿ, ಇಂತಹ ಫೈನಲ್‌ ಪಂದ್ಯಗಳು ನಮ್ಮ ನಡುವೆ ನಡೆಯುತ್ತಿರಲಿ’ ಎಂದು ಥೀಮ್‌ ಪ್ರಶಸ್ತಿ ಸಮಾರಂಭದಲ್ಲಿ ಫೆಡರರ್‌ ಬಗ್ಗೆ ಭಾವುಕರಾಗಿ ನುಡಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.