ಭಾರತದಿಂದಲೇ ಉತ್ತರಾಧಿಕಾರಿ ಆಯ್ಕೆ: ದಲೈಲಾಮಾ


Team Udayavani, Mar 19, 2019, 5:39 AM IST

dalai-lama.png

ಧರ್ಮಶಾಲಾ: ಬೌದ್ಧರ ಧರ್ಮಗುರು ಟಿಬೇಟಿನ ದಲೈಲಾಮಾ ತನ್ನ ಉತ್ತರಾಧಿಕಾರಿಯ ಬಗ್ಗೆ ಮಾತನಾಡಿದ್ದು, ನನ್ನ ಮುಂದಿನ ಅವತಾರ ಅಥವಾ ಉತ್ತರಾಧಿಕಾರಿ ಆಯ್ಕೆ ಭಾರತದಿಂದಲೇ ಆಗಬಹುದು ಎಂದಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದಲೈಲಾಮಾ, ಬೌದ್ಧರ ಮುಂದಿನ ಧರ್ಮಗುರು ಅಂದರೆ ದಲೈಲಾಮಾ ಭಾರತದಿಂದಲೇ ಆಯ್ಕೆಯಾಗಬಹುದು. ಟಿಬೇಟ್ ಮೇಲಿನ ಹಿಡಿತದಿಂದ ಚೀನಾ ಮುಂದಿನ ದಲೈಲಾಮಾರನ್ನು ಆಯ್ಕೆ ಮಾಡಬಹುದು. ಆದರೆ ಅದನ್ನು ಯಾರೂ ಗೌರವಿಸುವುದಿಲ್ಲ ಎಂದಿದ್ದಾರೆ. 

ಚೀನಾ ದೇಶ ದಲೈಲಾಮಾರ ಪುನರ್ಜನ್ಮದ ಬಗ್ಗೆ ಈಗಲೇ ಆಲೋಚನೆ ಮಾಡುತ್ತಿದೆ. ಅವರಿಗೆ ನನಗಿಂತ ನನ್ನ ಮುಂದಿನ ದಲೈಲಾಮಾರ ಬಗ್ಗೆ ಜಾಸ್ತಿ ಕಳವಳ ಇದೆ. ಮುಂದಿನ ದಿನಗಳಲ್ಲಿ ಇಬ್ಬರು ದಲೈಲಾಮಾರು ಬಂದರೂ ಅಚ್ಚರಿ ಪಡಬೇಕಿಲ್ಲ. ಒಬ್ಬರು ಟಿಬೇಟ್ ಸಂಪ್ರದಾಯದ ಆಯ್ಕೆ, ಮತ್ತೊಬ್ಬರನ್ನು ಚೀನಾ ಆಯ್ಕೆ ಮಾಡಬಹುದು. ಆದರೆ ಚೀನಾ ಆಯ್ಕೆ ಮಾಡಿದ ದಲೈಲಾಮಾರಿಗೆ ಯಾರೂ ಗೌರವ ಕೊಡುವುದಿಲ್ಲ ಎಂದರು.

ಮುಂದಿನ ದಲೈಲಾಮಾರನ್ನು ಆಯ್ಕೆ ಮಾಡಲು ತನಗೂ ಹಕ್ಕು ಇದೆ ಎಂದು ಚೀನಾ ವಾದಿಸುತ್ತಿದೆ. ಆದರೆ ಚೀನಾಗೆ ಯಾವುದೇ ಹಕ್ಕು ಇಲ್ಲ. ಟಿಬೇಟ್ ನ ಸಂಪ್ರದಾಯದಂತೆ ದಲೈಲಾಮಾರು ಮರಣ ಹೊಂದಿದ ನಂತರ ಅವರ ಆತ್ಮ ಮುಂದಿನ ಅವತಾರಕ್ಕಾಗಿ ಪುಟ್ಟ ಬಾಲಕನ ಆತ್ಮವನ್ನು ಸೇರುತ್ತದೆ. ಆ ಬಗ್ಗೆ ಬಾಲಕನನ್ನು ಧರ್ಮಗುರುಗಳು ಮಾತ್ರ ಗುರುತಿಸುತ್ತಾರೆ ಎಂದು 83ರ ಹರೆಯದ ನೋಬೆಲ್ ಶಾಂತಿ ಪುರಸ್ಕಾರ ವಿಜೇತ 14ನೇ ದಲೈಲಾಮಾ ಹೇಳಿದರು. 

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.