ಕಸ ವಿಲೇವಾರಿ ಕೇಂದ್ರವಾದ ಸರ್‌ ಎಂ.ವಿ ಬಡಾವಣೆ


Team Udayavani, Mar 19, 2019, 6:28 AM IST

kasa.jpg

ಕೆಂಗೇರಿ: ಹತ್ತು ವರ್ಷಗಳ ಹಿಂದೆ ಕೆಂಗೇರಿಯ ಸುತ್ತಮುತ್ತ ಬಿಡಿಎ ನಿರ್ಮಿಸಿರುವ ಸರ್‌ ಎಂ.ವಿಶ್ವೇಶ್ವರಯ್ಯ ಬಡಾವಣೆ, ಕಸ ವಿಲೇವಾರಿ ಕೇಂದ್ರವಾಗುತ್ತಿದೆ ಎಂದು ಬಡಾವಣೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡಿಎ ನಿರ್ಮಿಸಿರುವ ಬಡಾವಣೆಯ 2, 3 ಮತ್ತು 4ನೇ ಬ್ಲಾಕ್‌ಗಳು ಸಮರ್ಪಕ ನಿರ್ವಹಣೆ ಇಲ್ಲದೆ ಕಸದ ತೊಟ್ಟಿಗಳಂತೆ ಕಾಣುತ್ತಿವೆ.

ಜತೆಗೆ ನಿವೇಶನ ಹಂಚಿಕೆ ಮಾಡಿದ ನಂತರ, ನಿವೇಶನ ಮಾಲೀಕರು ಇದುವರೆಗೂ ಮನೆ ಕಟ್ಟದೆ ಇರುವ ಕಾರಣ, ಗಿಡ, ಪೊದೆ ಬೆಳೆದು ಪಾಳು ಬಿದ್ದಂತಾಗಿವೆ. ಈ ನಡುವೆ ಕೆಲ ವಾರಗಳಿಂದ ಪಾಲಿಕೆಯಿಂದ ಕಸ ತೆಗೆದುಕೊಂಡು ಹೋಗಲು ಯಾರೂ ಬರುತ್ತಿಲ್ಲ. ಹೀಗಾಗಿ ಸಾರ್ವಜನಿಕರು ರಾತ್ರಿ ವೇಳೆ ಖಾಲಿ ನಿವೇಶನ ಸೇರಿ ರಸ್ತೆ ಬದಿಗಳಲ್ಲಿ ಕಸ ಎಸೆದು ಹೋಗುತ್ತಿದ್ದಾರೆ.

ಸರ್‌ ಎಂ.ವಿ ಬಡಾವಣೆಯು ಬಿಬಿಎಂಪಿ ಮತ್ತು ಸೂಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಇದರ ನಿರ್ವಹಣೆಯನ್ನು ಬಿಡಿಎ ಮಾಡಬೇಕೇ ಅಥವಾ ಗ್ರಾಮ ಪಂಚಾಯಿತಿ ಮಾಡಬೇಕೇ ಎಂಬ ಗೂಂದಲ ಏರ್ಪಟ್ಟಿದೆ. ಕಸದ ಸಮಸ್ಯೆ ಹೆಚ್ಚಾಗಲು ಸ್ಥಳೀಯ ಸಂಸ್ಥೆಗಳ ನಡುವಿನ ಈ ಗೊಂದಲವೂ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸಮಸ್ಯೆಗೆ ಶೀಘ್ರ ಪರಿಹಾರ: ನಮ್ಮಲ್ಲಿ ಸಿಬ್ಬಂದಿ ಕೊರತೆಯಿ ಇರುವುದು ಬಡಾವಣೆ ನಿರ್ವಹಣೆಗೆ ತೊಡಕಾಗಿದೆ. ಈ ಹಿಂದೆ ರಾಮಸಂದ್ರ ಸುತ್ತಮುತ್ತ ಮತ್ತು ಕೆರೆಗೆ ರಾತ್ರಿ ವೇಳೆ ಕಸ, ರಾಸಾಯನಿಕ ತಂದು ಸುರಿಯುತ್ತಿದ್ದ ಕಿಡಿಗೇಡಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದೆವು. ಪ್ರಸ್ತುತ ಸರ್‌ ಎಂ.ವಿ ಬಡಾವಣೆಯ ಕಸ ವಿಲೇವಾರಿ ಮಾಡಲು ಬಿಡಿಎ ಟೆಂಡರ್‌ ಕರೆದಿದೆ. ಕಸ ವಿಲೇವಾರಿ ಹೊಣೆಯನ್ನು ಗುತ್ತಿಗೆ ನೀಡಲಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿದೆ ಎಂದು ಬಿಡಿಎ ಸಹಾಯಕ ಅಭಿಯಂತರ ಬಿ.ಟಿ.ರಾಜು ತಿಳಿಸಿದ್ದಾರೆ.

ಬಿಡಿಎ ನಿವೇಶನ ಸಿಕ್ಕ ಖುಷಿಯಲ್ಲಿ ನಾವು ಇಲ್ಲಿ ಮನೆ ಕಟ್ಟಿಸಿಕೊಂಡಿದ್ದೇವೆ. ಆದರೆ, ಇಲ್ಲಿ ಸರಿಯಾದ ರಸ್ತೆ, ಸಂರ್ಪಕವಿಲ್ಲ. ಬೀದಿ ದೀಪಗಳಿಲ್ಲ. ನೀರು ಸಹ ಬರುವುದಿಲ್ಲ. ಇನ್ನು ಕಸ ಕೊಂಡೊಯ್ಯಲು ಯಾರೂ ಬರುತ್ತಿಲ್ಲ.
-ಶಿವಕುಮಾರ್‌, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.