ರಾಜೀವ್ ಹಂತಕರನ್ನು ಬಿಡುಗಡೆಗೊಳಿಸುತ್ತೇವೆ;ಡಿಎಂಕೆ ಪ್ರಣಾಳಿಕೆ ಭರವಸೆ!
Team Udayavani, Mar 19, 2019, 8:04 AM IST
ಚೆನ್ನೈ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್ ಮಂಗಳವಾರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಎಲ್ಲಾ ಸಾಲ ಹಾಗೂ ವಿದ್ಯಾಭ್ಯಾಸ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.
ಡಿಎಂಕೆ ಪ್ರಣಾಳಿಕೆಯಲ್ಲಿ ಏನಿದೆ?
*1964ರ ಇಂಡೋ-ಶ್ರೀಲಂಕಾ ಒಪ್ಪಂದದ ಪ್ರಕಾರ ಶ್ರೀಲಂಕಾದ ಶಿಬಿರದಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದವರಿಗೆ ಭಾರತೀಯ ಪೌರತ್ವ ಕೊಡುತ್ತೇವೆ.
*ಅರ್ಧಕ್ಕೆ ನಿಂತು ಹೋಗಿರುವ ಸೇತುಸಮುದ್ರಂ ಯೋಜನೆಯನ್ನು ಪುನರಾರಂಭಗೊಳಿಸುತ್ತೇವೆ.
*ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸುತ್ತೇವೆ
*ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೈಲು ಪ್ರಯಾಣ ಉಚಿತ
*ಮಧುರೈ, ತಿರುಚ್ಚಿ, ಕೊಯಮತ್ತೂರು ಹಾಗೂ ಸೇಲಂನಂತಹ ನಗರಗಳಿಗೆ ಮೆಟ್ರೋ ರೈಲು ವ್ಯವಸ್ಥೆ
*ಆದಾಯ ತೆರಿಗೆ ವಿನಾಯ್ತಿ ಮಿತಿಯನ್ನು 5ಲಕ್ಷದಿಂದ 8 ಲಕ್ಷಕ್ಕೆ ಏರಿಸುತ್ತೇವೆ.
*ವಿಕಲಚೇತನ ಮಹಿಳೆಯರಿಗೆ ವಾರ್ಷಿಕವಾಗಿ ಆದಾಯ ತೆರಿಗೆ ವಿನಾಯ್ತಿಯ ಮಿತಿಯನ್ನು 10ಲಕ್ಷಕ್ಕೆ ಏರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್