ನೀವು ಬೇಕಾದ್ರೆ ನಿಮ್ಮ ಹೆಸರಿನ ಹಿಂದೆ ‘ಪಪ್ಪು’ ಎಂದು ಹಾಕ್ಕೊಳ್ಳಿ !


Team Udayavani, Mar 19, 2019, 9:30 AM IST

anil-viz-600.jpg

ನವದೆಹಲಿ: ದೇಶಾದ್ಯಂತ ಸಾಮಾಜಿಕ ಜಾಲತಾಣ ವಲಯದಲ್ಲಿ ‘ಚೌಕಿದಾರ್‌’ ಹೆಸರಿನ ಅಭಿಯಾನ ಜನಪ್ರಿಯವಾಗುತ್ತಿರುವಂತೆ ಇದನ್ನು ಟೀಕಿಸುವ ಕಾಂಗ್ರೆಸ್‌ ನಾಯಕರಿಗೆ ಹರ್ಯಾಣದ ಬಿ.ಜೆ.ಪಿ. ಸಚಿವ ಅನಿಲ್‌ ವಿಝ್ ತಿರುಗೇಟು ನೀಡಿದ್ದಾರೆ. ‘ನಾವು ಟ್ವಿಟ್ಟರ್‌ ನಲ್ಲಿ ನಮ್ಮ ಹೆಸರಿಗೆ ‘ಚೌಕಿದಾರ್‌’ ಸೇರಿಸಿಕೊಂಡಿದ್ದೇವೆ. ನೀವು ಬೇಕಾದರೆ ನಿಮ್ಮ ಹೆಸರಿನ ಹಿಂದೆ ‘ಪಪ್ಪು’ ಎಂದು ಸೇರಿಸಿಕೊಳ್ಳಿ ಇದರಿಂದ ನಮಗೇನೂ ಚಿಂತೆಯಿಲ್ಲ’ ಎಂದು ಅವರು ಕೈ ನಾಯಕರ ಕಾಲೆಳೆದಿದ್ದಾರೆ.

ರಾಜಕೀಯ ಪ್ರಜ್ಞೆ ಇಲ್ಲದಿರುವ ಮತ್ತು ಈ ದೇಶದ ಇತಿಹಾಸ ಗೊತ್ತಿರದ ರಾಹುಲ್‌ ಗಾಂಧಿಯವರನ್ನು ಬಿಜೆಪಿಯು ಹಲವಾರು ಸಂದರ್ಭಗಳಲ್ಲಿ ಪಪ್ಪು ಎಂದು ಟೀಕಿಸುತ್ತಿತ್ತು. ಇತ್ತ ರಫೇಲ್‌ ಹಗರಣವನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಮತ್ತು ಹಲವಾರು ಕಾಂಗ್ರೆಸ್‌ ನಾಯಕರು ಪ್ರಧಾನಿ ಮೋದಿಯವರನ್ನು ‘ಚೌಕಿದಾರ್‌ ಚೋರ್‌ ಹೈ’ ಎಂದು ಟೀಕಿಸುತ್ತಿದ್ದರು.

ಇದಕ್ಕೆ ಸೂಕ್ತ ಪ್ರತ್ಯುತ್ತರ ನೀಡಲು ಬಿ.ಜೆ.ಪಿ.ಯು ಕಳೆದ ಶನಿವಾರದಂದು ಟಿಟ್ಟರ್‌ ನಲ್ಲಿ ‘ಚೌಕಿದಾರ್‌’ ಅಭಿಯಾನವನ್ನು ಪ್ರಾರಂಭಿಸಿತ್ತು. ಅದಾದ ಬಳಿಕ ಸುಮಾರು 20 ಲಕ್ಷ ಟಿಟ್ಟರಿಗರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ತಮ್ಮ ಹೆಸರಿನ ಹಿಂದೆ ‘ಚೌಕಿದಾರ್‌’ ಎಂದು ಹಾಕಿಕೊಂಡಿದ್ದರು. ಇವರಲ್ಲಿ ಕಮಲ ಪಕ್ಷದ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಕಾರ್ಯಕರ್ತರು ಸೇರಿದ್ದಾರೆ.

ಈ ಅಭಿಯಾನಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಖುಷಿಯಾಗಿರುವ ಪ್ರಧಾನಿ ಮೋದಿ ಅವರು ಇದನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿ ಟ್ವೀಟ್‌ ಮಾಡಿದ್ದರು. ‘ನಿಮ್ಮ ಈ ಚೌಕಿದಾರ ದೃಢಚಿತ್ತದಿಂದಿದ್ದಾನೆ ಮತ್ತು ದೇಶದ ಸೇವೆಗೆ ಸದಾ ಸಿದ್ಧನಿದ್ದಾನೆ. ಆದರ ನಾನು ಒಂಟಿಯಲ್ಲ ಎಂದು ನನಗೆ ಇವತ್ತು ತಿಳಿಯಿತು. ಭ್ರಷ್ಟಾಚಾರ, ಅಸಮಾನತೆ, ಸಾಮಾಜಿಕ ಕೆಡುಕುಗಳ ವಿರುದ್ಧ ಹೋರಾಡುತ್ತಿರುವ ಎಲ್ಲರೂ ಚೌಕಿದಾರರೆ. ಇವತ್ತು ಪ್ರತಿಯೊಬ್ಬ ಭಾರತೀಯನೂ ‘ನಾನೂ ಚೌಕಿದಾರ’ ಎನ್ನುತ್ತಿದ್ದಾನೆ’ ಎಂದವರು ತಮ್ಮ ಟ್ವೀಟ್‌ ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.