ಪಕ್ಷಿಲೋಕವನ್ನು ಪರಿಚಯಿಸುವ ಹಕ್ಕಿಪುಕ್ಕ


Team Udayavani, Mar 20, 2019, 9:04 AM IST

20-march-11.jpg

ಕನ್ನಡ ನಾಡಿನಲ್ಲಿ ಬಗೆಬಗೆಯ ಹಕ್ಕಿಗಳಿವೆ. ಗುಬ್ಬಿ, ಗಿಳಿ, ಕೋಗಿಲೆಗಳನ್ನು ಬಿಟ್ಟರೆ ಹೆಚ್ಚಿನ ಯಾವ ಹಕ್ಕಿಗಳ ಪರಿಚಯವೂ ನಮಗಿಲ್ಲ. ಬಣ್ಣವನ್ನೇ ನೋಡಿ ಅವುಗಳಿಗೆ ಒಂದೊಂದು ಹೆಸರನ್ನು ನೀಡುತ್ತೇವೆ. ಈ ಸಮಸ್ಯೆಯನ್ನು ಗಂಭೀರ ವಾಗಿ ಪರಿಗಣಿಸಿ ಪೂರ್ಣಚಂದ್ರ ತೇಜಸ್ವಿಯವರು ‘ಹಕ್ಕಿ ಪುಕ್ಕ: ಕನ್ನಡ ನಾಡಿನ ಹಕ್ಕಿಗಳ ಪುಸ್ತಕ’ ಎಂಬ ಕೃತಿಯನ್ನು ಹೊರತಂದರು. ಹಕ್ಕಿಗಳ ಬಗ್ಗೆ ಕುತೂಹಲವಿರುವವರಿಗೆ, ಬರ್ಡ್‌ ಫೋಟೊಗ್ರಫಿಯಲ್ಲಿ ಆಸಕ್ತಿ ಯಿರುವವರಿಗೆ ಈ ಪುಸ್ತಕ ಸಾಕಷ್ಟು ಮಾಹಿತಿಯನ್ನು ಒದಗಿಸಬಲ್ಲದು.

ಘಟನೆ 1
ಕಪ್ಪು ಗರುಡ ಅಥವಾ ಕಾಮನ್‌ ಪರಯ್ಹ ಕೈಟ್‌ ಎಂಬ ಹಕ್ಕಿಯ ಬಗ್ಗೆ ಲೇಖಕರು ವಿಶ್ಲೇಷಣೆಯನ್ನು ಹೀಗೆ ನೀಡುತ್ತಾರೆ. ಊರ ಕೋಳಿಹುಂಜದಷ್ಟು ದೊಡ್ಡದಾದ ಕಪ್ಪು, ಕೆಂಪು ಬಣ್ಣದ ಹದ್ದು. ಹಾರುತ್ತ ಕತ್ತರಿಯಂತೆ ಕಾಣುವ ಬಾಲದ ತುದಿಯಿಂದ ಇದನ್ನು ಪ್ರತ್ಯೇಕಿಸಿ ಗುರುತಿಸಬಹುದು. ಗಂಡು ಹೆಣ್ಣು ಹಕ್ಕಿಗಳಲ್ಲಿ ವ್ಯತ್ಯಾಸವಿಲ್ಲ. ಖಂಡಾಂತರ ವಲಸೆ ಹೋಗದಿದ್ದರೂ ಸ್ಥಳೀಯವಾಗಿ ವಲಸೆ ಹೋಗುತ್ತದೆ.

ಘಟನೆ 2
ಕೋಗಿಲೆ ಚಾಣ ಪಾರಿವಾಳ ಗಾತ್ರದ ಹಕ್ಕಿ. ಮೈಯೆಲ್ಲ ಕಪ್ಪು ಹಸುರು ಇಲ್ಲವೇ ದಟ್ಟ ಬೂದು ಬಣ್ಣ. ಅಗಲವಾದ ಕಪ್ಪು ಮತ್ತು ಬಿಳಿ ಚುಕ್ಕೆಗಳಿರುವ ಬಾಲ. ಹೆಣ್ಣು ಗಂಡುಗಳೆರಡೂ ಒಂದೇ ರೀತಿ ಇರುತ್ತವೆ. ಹಾರುವ ರೀತಿಯಲ್ಲೂ ಹಾವಭಾವದಲ್ಲೂ ಮಾಂಸಹಾರಿ ಹಕ್ಕಿಯಾದ ಚಾಣವನ್ನು ಹೋಲುವುದರಿಂದ ಇದಕ್ಕೆ ಕೋಗಿಲೆ ಚಾಣವೆಂದು ಹೆಸರು.

ಘಟನೆ 3
ಅರಿಸಿನ ಬುರುಡೆ ಅಥವಾ ಗೋಲ್ಡನ್‌ ಓರಿಯೋಲ್‌ ಮಯನಾ ಹಕ್ಕಿ ಗಾತ್ರದ ಹೊಳೆಯುವ ಹೊಂಬಣ್ಣದ ಹಕ್ಕಿ. ರೆಕ್ಕೆ ಮತ್ತು ಪುಕ್ಕ ಕಪ್ಪು ಬಣ್ಣ. ಕಣ್ಣಗಳು ದಾಳಿಂಬೆ ಕೆಂಪು. ಹಳದಿ ತಲೆಯ ಮೇಲೆ ಎದ್ದು ಕಾಣುವ ಕಪ್ಪು ಹುಬ್ಬಿದೆ. ಹೆಣ್ಣು ಹಕ್ಕಿಗೆ ಕೊಂಚ ಹಸುರು ಮಿಶ್ರಿತ ಹಳದಿ ಬಣ್ಣ. ಭಾರತ, ಪಾಕಿಸ್ತಾನ, ಅಪೂರ್ವವಾಗಿ ಸಿಲೋನ್‌ನಲ್ಲಿ ಈ ಹಕ್ಕಿಗಳು ಕಾಣ ಸಿಗುತ್ತವೆ. ಯುರೋಪಿನ ಈ ಹಕ್ಕಿಗೆ ಭಾರತದ ಹಕ್ಕಿಯಂತೆ ಕಣ್ಣಿನ ಮೇಲೆ ಕಪ್ಪು ಹುಬ್ಬು ಇಲ್ಲ. ಒಟ್ಟಿನಲ್ಲಿ ಪಕ್ಷಿಗಳ ಬಗ್ಗೆ ಮಾತ್ರವಲ್ಲ ಅವುಗಳ ಜೀವನ ವಿಧಾನದ ವಿವರಣೆಯೂ ಇದರಲ್ಲಿದ್ದು, ಅತ್ಯಮೂಲ್ಯದ ಮಾಹಿತಿಯನ್ನು ಒಳಗೊಂಡಿರುವ ಸಂಗ್ರಹ ಯೋಗ್ಯ ಕೃತಿ ಇದಾಗಿದೆ. 

ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.