ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರ : ಉಗ್ರಾಣ ಮುಹೂರ್ತ
Team Udayavani, Mar 20, 2019, 10:14 AM IST
ಸುಳ್ಯಪದವು ಶ್ರೀ ಬ್ರಹ್ಮಬೈದಕ೯ಳ ಮತ್ತು ಪರಿವಾರ ದೈವಗಳ ಪುನ:ಪ್ರತಿಷ್ಠಾ ಕಲಶಾಭಿಷೇಕ ಹಾಗೂ ವಾಷಿ೯ಕ ನೇಮೋತ್ಸವದ ಅಂಗವಾಗಿ ಬುಧವಾರ ಉಗ್ರಾಣ ಮುಹೂತ೯ ನಡೆಯಿತು. ಪಡುಮಲೆ ಶ್ರೀ ಕೋಟಿ ಚೆನ್ನಯ ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ರೈ ಕುದ್ಕಾಡಿ ಉದ್ಘಾಟಿಸಿದರು. ಗರಡಿಯ ಮುಖ್ಯಸ್ಥ ನಾಕೂರು ದಾಮೋದರ ಮಣಿಯಾಣಿ ಪುನ: ಪ್ರತಿಷ್ಠಾ ಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಘುನಾಥ ರೈ ನುಳಿಯಾಲು, ವಿವಿಧ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು