ಅಪಘಾತಗಳ ತಡೆಗೆರೋಡ್‌ರನ್ನರ್‌ ಆ್ಯಪ್‌


Team Udayavani, Mar 21, 2019, 9:37 AM IST

blore-5.jpg

ಬೆಂಗಳೂರು: ಭೀಕರ ರಸ್ತೆ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿ ಹೆದ್ದಾರಿಗಳಲ್ಲಿ. ಅತಿ ವೇಗ ಹಾಗೂ ವೇಗದ ಏಕತಾನತೆಯಿಂದ ಚಾಲಕ ನಿದ್ರೆಗೆ ಜಾರುವುದರಿಂದ, ಹೆದ್ದಾರಿಗಳಲ್ಲಿನ ಅಪಘಾತ ಸೂಕ್ಷ್ಮ ವಲಯಗಳ ಅರಿವು ಚಾಲಕನಿಗೆ ಇರುವುದಿಲ್ಲ.

ಇಂತಹ ಹಲವು ಕಾರಣಗಳಿಂದ ಅಪಘಾತಗಳು ಸಂಭವಿಸುತ್ತವೆ. ಹೀಗೆ ಅಪಘಾತಗಳು ಸಂಭವಿಸುವ ಸೂಕ್ಷ್ಮ ಸ್ಥಳ ತಲುಪುವ ಮುನ್ನವೇ ವಾಹನ ಚಾಲಕನಿಗೆ ಎಚ್ಚರಿಕೆ ನೀಡುವ “ರೋಡ್‌ರನ್ನರ್‌’ ಎಂಬ ಮೊಬೈಲ್‌ ಆ್ಯಪ್‌ ಅನ್ನು ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ (ಎನ್‌ಎಂಐಟಿ) ವಿದ್ಯಾರ್ಥಿಗಳ ತಂಡ ಅಭಿವೃದ್ಧಿಪಡಿಸಿದೆ.

ಭಾರತ ಸರ್ಕಾರದಿಂದ ನಡೆದ 2019ನೇ ಸಾಲಿನ ಸ್ಮಾರ್ಟ್‌ ಇಂಡಿಯ ಹ್ಯಾಕ ಥಾನ್‌ ಸ್ಪರ್ಧೆಯಲ್ಲಿ ಈ ಅನ್ವೇಷಣೆಗೆ ಪ್ರಥಮ ಬಹುಮಾನ ಲಭಿಸಿದೆ. ಈ ಆ್ಯಪ್‌ಗೆ ಮತ್ತಷ್ಟು ಸುಧಾರಿತ ಅಂಶಗಳನ್ನು ಸೇರಿಸಿ ಅಭಿವೃದ್ಧಿಪಡಿಸುವಂತೆ ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ನಿರ್ವಹಣೆ ಸಚಿ ವಾಲಯ, ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾದ್ಯಾಲಯಕ್ಕೆ ಅಧಿಕೃತವಾಗಿ ಸೂಚಿಸಿದೆ.

ಈ ಆ್ಯಪ್‌ ಸಂಶೋಧನೆ ಹಾಗೂ ಅಭಿವೃದ್ಧಿ ತಂಡದ ನೇತೃತ್ವವನ್ನು ಫಜಲ್‌ ರೆಹಮಾನ್‌ ವಹಿಸಿದ್ದರು. ಇವರಿಗೆ ವಿದ್ಯಾರ್ಥಿಗಳಾದ ಅಭ್ರಜ್ಯೋತಿ ಪಾಲ್‌, ಯಶ್‌ ಜೈಸ್ವಾಲ್‌, ಅಮಿತ್‌ ಕೆ.ಕೆ, ದೀಪ್ತಾ ಎಂ, ಸಾರಂಗ್‌ ಪಾರಿಖ್‌, ಅಜಯ್‌ ಎಂ ಮತ್ತು ಯಶಸ್‌ ಎಂ. ಸಾಥ್‌ ನೀಡಿದ್ದರು. ಎನ್‌ಎಂಐಟಿ ಮಾಹಿತಿ ತಂತ್ರಜ್ಞಾನ ಭಾಗದ ಮುಖ್ಯಸ್ಥ ಡಾ. ಎಚ್‌.ಎ.ಸಂಜಯ್‌ ಮಾರ್ಗದರ್ಶನ ನೀಡಿದ್ದರು.

ಕಾರ್ಯನಿರ್ವಹಣೆ ಹೇಗೆ?: ಜಿ.ಪಿ.ಎಸ್‌ ಆಧಾರಿತ ಜಿಯೋ ಫೆನ್ಸಿಂಗ್‌ ಮೂಲಕ ದತ್ತಾಂಶಗಳನ್ನು ಪರಿಶೀಲಿಸಿ, ಈ ಆ್ಯಪ್‌ ಚಾಲಕನಿಗೆ ಅಪಘಾತ ವಲಯ ತಲುಪುವ ಮುನ್ನವೇ ಎಚ್ಚರಿಕೆ ಸಿಗ್ನಲ್‌ ನೀಡುತ್ತದೆ. ಈಗಾಗಲೇ ಗುರುತಿಸಲ್ಪಟ್ಟ ತಾಣಗಳ ಜತೆಗೆ, ರಸ್ತೆಯನ್ನು ಬಳಸುವ ಚಾಲಕರೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತಾಣಗಳನ್ನು ತಾವೇ ಗುರುತಿಸಿ ಅವುಗಳನ್ನೂ ಈ ಆ್ಯಪ್‌ಗೆ ಸೇರಿಸಬಹುದು. ಇದರ ವ್ಯಾಪ್ತಿಯನ್ನು ಹೆದ್ದಾರಿಯ ನಿರ್ವಹಣೆಯ ಹೊಣೆ ಹೊತ್ತವರು ಹಾಗೂ ಬಳಕೆದಾರರೂ ಒಟ್ಟೊಟ್ಟಿಗೆ ವಿಸ್ತರಿಸ ಬಹುದು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.