ಎರಡೂ ನದಿ ಬರಿದು: ಹೋಳಿ ಆಚರಣೆಗೆ ಜಲಸಂಕಟ


Team Udayavani, Mar 21, 2019, 12:13 PM IST

bid-3.jpg

ರಾಯಚೂರು: ನಗರ ಸೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಹೋಳಿ ಸಂಭ್ರಮಾಚರಣೆ ಜೋರಾಗಲಿದ್ದು, ಬಣ್ಣ ಬಳಿದುಕೊಂಡ ಯುವಕರಿಗೆ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಎರಡು ನದಿಗಳಾದ ಕೃಷ್ಣೆ, ತುಂಗಭದ್ರೆ ನದಿ ಒಡಲು ಬರಿದಾಗಿದ್ದರೆ, ಇತ್ತ ಮನೆಗಳಲ್ಲೂ ನೀರಿನ ಕೊರತೆ ಕಾಡುತ್ತಿದೆ.

ಸಾಮಾನ್ಯವಾಗಿ ಯುವಕರು ಬಣ್ಣದಾಟ ಮುಗಿದ ಬಳಿಕ ಸ್ನಾನಕ್ಕೆ ನದಿಗಳತ್ತ ಹೋಗುವುದು ವಾಡಿಕೆ. ಆದರೆ, ಈ ಬಾರಿ ಎರಡೂ ನದಿಗಳು ಬರಿದಾಗಿವೆ. ಇದರಿಂದ ನದಿಗಳಿಗೆ ತೆರಳಿದರೂ ಅಲ್ಲಲ್ಲಿ ನಿಂತ ನೀರಿನಲ್ಲಿಯೇ ಸ್ನಾನಾದಿ ಕರ್ಮಗಳನ್ನು ಮುಗಿಸಿಕೊಂಡು ಬರಬೇಕಿದೆ. ಇನ್ನು ನಗರದಲ್ಲಿ ಮೂರು ದಿನಕ್ಕೊಮ್ಮೆ ನೀರು ಬಿಡುತ್ತಿರುವ ಕಾರಣ ನೀರಿನ ಅಭಾವ ಕಾಡದೆ ಇರಲಿಕ್ಕಿಲ್ಲ.
 
ಜಿಲ್ಲೆಯ ಕೆಲವೆಡೆ ಗುರುವಾರ, ಮತ್ತೆ ಕೆಲವೆಡೆ ಶುಕ್ರವಾರ ಹಬ್ಬ ಆಚರಿಸಿದರೆ ಕೆಲವೆಡೆ ಆಡುವುದಿಲ್ಲ. ಸಿಂಧನೂರಿನಲ್ಲಿ
ಗುರುವಾರ ರಾತ್ರಿ ಕಾಮದಹನ ಮಾಡಲಾಗುತ್ತಿದ್ದು, ಶುಕ್ರವಾರ ಹಬ್ಬ ಆಚರಿಸಲಾಗುತ್ತಿದೆ. ಇನ್ನು ದೇವದುರ್ಗ ತಾಲೂಕು, ಲಿಂಗಸುಗೂರು ತಾಲೂಕಿನ ಹಟ್ಟಿಯಲ್ಲಿ ಹೋಳಿ ಬದಲಿಗೆ ಯುಗಾದಿಗೆ ಬಣ್ಣದಾಟ ಆಡುತ್ತಾರೆ. ಆದರೆ, ನಗರದಲ್ಲಿ ಗುರುವಾರ ಹಬ್ಬ ಆಚರಣೆಗೆ ಸಿದ್ಧತೆಗಳು ಜೋರಾಗಿಯೇ ನಡೆದಿದ್ದವು. ಕೆಲ ಖಾಸಗಿ ಸಂಸ್ಥೆಗಳು ಹಬ್ಬ ಆಡಲು ವಿಶೇಷ ವ್ಯವಸ್ಥೆ ಮಾಡುವ ಪರಿಪಾಟವಿದ್ದು, ಈ ಬಾರಿಯೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
 
ವ್ಯಾಪಾರ ವಹಿವಾಟು ಜೋರು: ಬಣ್ಣದಾಟಕ್ಕೆ ಮಾರುಕಟ್ಟೆಗೆ ವಿಧ ವಿಧವಾದ ಬಣ್ಣಗಳು ಲಗ್ಗೆ ಇಟ್ಟಿವೆ. ಕೆಲವೆಡೆ ಪುಡಿ
ಬಣ್ಣಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಆದರೆ, ಬಹುತೇಕ ಕೆಮಿಕಲ್‌ ಮಿಶ್ರಿತ ಬಣ್ಣ ಇರುವುದು ಕಂಡು ಬಂತು. ಸ್ವಲ್ಪವೇ
ಬಳಸಿದರೂ ಚರ್ಮಕ್ಕೆ ಹೆಚ್ಚು ಬಣ್ಣ ಅಂಟಿಕೊಳ್ಳುವಂಥ ಬಣ್ಣಗಳೇ ಕಂಡು ಬಂತು. ಮಾರುಕಟ್ಟೆಯಲ್ಲಿ ಬುಧವಾರ
ಮಕ್ಕಳು, ಪಾಲಕ ರು ಬಣ್ಣ, ಪಿಚಕಾರಿ ಖರೀದಿಸುತ್ತಿರುವುದು ಕಂಡು ಬಂತು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.