ಹೋಳಿ ಬಣ್ಣಗಳಂತೆ ಎಲ್ಲರ ಬದುಕು ವರ್ಣರಂಜಿತವಾಗಲಿ: ಶ್ರೀ


Team Udayavani, Mar 22, 2019, 6:21 AM IST

dvg-2.jpg

ದಾವಣಗೆರೆ: ಕಾಮದಹನ ಎಂದರೆ ಕೇವಲ ಪ್ರತಿಮೆ ಸುಟ್ಟುಹಾಕುವುದಲ್ಲ. ನಮ್ಮಲ್ಲಿರುವ ಎಲ್ಲಾ ಕೆಟ್ಟಗುಣಗಳನ್ನು ಸುಟ್ಟುಹಾಕುವ ಸಂಕೇತ ಎಂದು ಅವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದ್ದಾರೆ.

ಗುರುವಾರ ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಆಯೋಜಿಸಲಾಗಿದ್ದ 220ನೇ ಹೋಳಿ ಹುಣ್ಣಿಮೆಯ ಶಿವಾನುಭವಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಹೋಳಿ ಓಕಳಿ ಬಣ್ಣಗಳನ್ನು ಎರಚುವ ವರ್ಣರಂಜಿತ ಹಬ್ಬ. ನಮ್ಮೆಲ್ಲರ ಬದುಕು ಸಹ ಹಾಗೆಯೇ ವರ್ಣರಂಜಿತವಾಗಿರಲಿ ಎಂದು ಆಶಿಸಿದರು.

ಇಂದಿನ ವಿಭಿನ್ನ ವಾತಾವರಣದಲ್ಲಿ ಎಲ್ಲಾ ಜಂಜಾಟಗಳನ್ನು ಬದಿಗಿರಿಸಿ ಉತ್ತಮ ಬದುಕು ಸಾಗಿಸಬೇಕಿದೆ. ನೆಮ್ಮದಿ, ಸಹಬಾಳ್ವೆ, ಸೌಹಾರ್ದತೆ ಜೊತೆ ಆದರ್ಶವಾದ ಬದುಕನ್ನು ನಡೆಸುವ ಮೂಲಕ ದೇವರು ನೀಡಿದ ಬದುಕನ್ನು ಉತ್ತಮ ರೀತಿಯಲ್ಲಿ ಸಾಗಿಸಬೇಕು ಎಂದು ತಿಳಿಸಿದರು.
 
ವರ್ಣಮಯ ದೃಷ್ಟಿಯಿಂದ ನೋಡಿದಾಗ ಮಾತ್ರ ಬದುಕು ವರ್ಣರಂಜಿತವಾಗುವ ಮೂಲಕ ಎಲ್ಲರ ಹಿತವನ್ನು ಬಯಸುತ್ತದೆ. ಮಾತ್ರವಲ್ಲ ಆಧ್ಯಾತ್ಮಿಕ ಚಿಂತನೆಯ ನೆಲಗಟ್ಟಿನಲ್ಲಿ ಚಿಂತಿಸುವ ದೃಷ್ಟಿಕೋನದಲ್ಲಿ ಸಾಗಬೇಕಿದೆ ಎಂದು ಹೇಳಿದರು. 

ಪುಟ್ಟರಾಜ ಗವಾಯಿಗಳು ಇಂದು ಇಲ್ಲದಿದ್ದರೂ ಅವರ ಚೇತನ ಗದ್ದುಗೆ ರೂಪದಲ್ಲಿ ಇಲ್ಲಿದೆ. ಆವರ ಪ್ರೇರಣೆ ಇಲ್ಲದೇ ಯಾವುದೇ ಒಂದು ಕಡ್ಡಿ ಅಲುಗಾಡಲು ಸಾಧ್ಯವಿಲ್ಲ. ಅವರ ಆಶಿರ್ವಾದವೇ ಇಂತಹ ಎಲ್ಲಾ ಕಾರ್ಯಕ್ರಮಗಳಿಗೆ ಕಾರಣ ಎಂದರು.

ಮಹಾನಗರ ಪಾಲಿಕೆ ಸದಸ್ಯ ಎಚ್‌.ಜಿ. ಉಮೇಶ್‌ ಮಾತನಾಡಿ, ಧರ್ಮಕಾರ್ಯಗಳಲ್ಲಿ ಪುಟ್ಟರಾಜಗವಾಯಿ ಮಠ ವಿಶ್ವ ಖ್ಯಾತಿ ಹೊಂದಿದೆ. ನಮ್ಮ ಭಾಗದಲ್ಲಿ ಶಾಖೆ ಇರುವುದು. ಅದರಲ್ಲೂ ಸಂಗೀತ ಸೇವೆ ನೀಡುವ ಮೂಲಕ ಅಂಧರನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವುದು ಶ್ಲಾಘನೀಯ ಕಾರ್ಯ. ಇಂತಹ ಸ್ಥಳ ಪ್ರವಾಸೋದ್ಯಮ ತಾಣವಾಗಬೇಕಿದೆ. ರಾಷ್ಟ್ರಿಯ ಹೆದ್ದಾರಿ ಸಮೀಪದಲ್ಲೇ ಇರುವ ಆಶ್ರಮ ಪ್ರಯಾಣಿಕರಿಗೆ ಆಶ್ರಯತಾಣವಾಗಲಿ. ಅದೇ ರೀತಿ ಪ್ರಯಾಣಿಕರು ಮಠದ ಅಭಿವೃದ್ಧಿ ಗೆ ಶ್ರಮಿಸಲಿ ಎಂದರು.

ನೂತನ ಶಿಲಾಮಂಟಪದ ತುಲಾಭಾರ ದಾನಿಗಳಾದ ಆರ್‌. ಲಲಿತಮ್ಮ, ರುದ್ರಯ್ಯ, ಆರ್‌. ರಾಜಶೇಖರ್‌, ಮಂಜುಳಮ್ಮ, ಜನತಾ ವಿದ್ಯಾಲಯದ ಉಮೇಶ್‌, ಟಿ.ಕೆ. ಕರಿಬಸಪ್ಪ, ವಸಂತಮ್ಮ, ಟಿ.ಕೆ. ವೀರಣ್ಣ, ಉಮಾ, ನಂದಿನಿ ಇತರರು ಇದ್ದರು. 

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.