ಎಚ್ಚರವಹಿಸಿ ಮತ ಚಲಾಯಿಸಿ


Team Udayavani, Mar 22, 2019, 7:36 AM IST

m5-yechchcara.jpg

ಕೆ.ಆರ್‌.ನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಮತಚಲಾಯಿಸಬೇಕು ಎಂದು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆದ ತಾಪಂ ಇಒ ಲಕ್ಷ್ಮೀಮೋಹನ್‌ ತಿಳಿಸಿದರು.

ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದ ಕಡ್ಡಾಯ ಮತದಾನದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆ ಮತ್ತು ಜನರ ಹಿತಕ್ಕಾಗಿ ಕೆಲಸ ಮಾಡುವವರನ್ನು ಆಯ್ಕೆ ಮಾಡುವಾಗ ಎಚ್ಚರ ವಹಿಸಿ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಮ್ಮೆ ಮತದಾರರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ 5 ವರ್ಷದ ಅವಧಿ ನಿಗದಿಯಾಗಿರುವುದರಿಂದ ಆ ದಿನಗಳಲ್ಲಿ ಉತ್ತಮ ಮತ್ತು ಜನಪರ ಕಾರ್ಯ ಮಾಡುವವರನ್ನು ಆರಿಸಬೇಕು. ಸಮರ್ಥ ನಾಯಕರನ್ನು ಆರಿಸದಿದ್ದರೆ ದೇಶದ ಭದ್ರತೆಗೆ ಧಕ್ಕೆಯುಂಟಾಗಿ ಭಾರತದ ಭವಿಷ್ಯ ಮಂಕಾಗುತ್ತದೆ. ಈ ವಿಚಾರದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಚುನಾಯಿತರು ಮತದಾರರ ಸೇವಕರಾಗಿದ್ದು, ಅದನ್ನು ಪಾಲಿಸುವವರು ಮತ್ತು ಮತದಾರರ ಆಶೋತ್ತರಗಳಿಗೆ ಸ್ಪಂದಿಸುವವರಿಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಿ ಇತರರನ್ನು ಪ್ರೇರೇಪಿಸಬೇಕು. ಚುನಾವಣೆಯನ್ನು ಹಬ್ಬದಂತೆ ಆಚರಿಸಬೇಕು. ಮತದಾರರು ಭ್ರಷ್ಟರಾದರೆ ಜನಪ್ರತಿನಿಧಿಗಳು ಕಡು ಭ್ರಷ್ಟರಾಗುತ್ತಾರೆ. ಆದ್ದರಿಂದ ಹಣ, ಹೆಂಡ, ಜಾತಿ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ಮತ ಚಲಾಯಿಸಿ ಎಂದರು. 

ಈ ಸಂದರ್ಭದಲ್ಲಿ ಎಂಎನ್‌ಆರ್‌ಇಜಿ ಯೋಜನೆಯ ತಾಲೂಕು ನಿರ್ದೇಶಕ ಗಿರೀಶ್‌ ವಿವಿ ಪ್ಯಾಟ್‌ ಮೂಲಕ ಮತದಾನ ಮಾಡುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ತಾಪಂ ಮೇಲ್ವಿಚಾರಕ ಕುಬೇರ, ಪಿಡಿಒ ನಾಗರಾಜು, ಬಿಲ್‌ಕಲೆಕ್ಟರ್‌ ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.