ತುಳು ಪಾತೆರ್ಗ-ತುಳು ಒರಿಪಾಗ ಸಂಸ್ಥೆ: ವಾರ್ಷಿಕೋತ್ಸವ ಸಂಭ್ರಮ


Team Udayavani, Mar 22, 2019, 2:42 PM IST

97.jpg

ಮುಂಬಯಿ: ತುಳು ಪಾತೆರ್ಗ ತುಳು ಒರಿಪಾಗ ದುಬಾೖ  ಸಂಸ್ಥೆಯ  7ನೇ ವಾರ್ಷಿಕೋತ್ಸವದ ಅಂಗವಾಗಿ  ತುಳುನಾಡ ಗೊಬ್ಬುಲೆದ ಲೇಸ್‌ ಕಾರ್ಯಕ್ರಮವು ದುಬಾೖ ಯ ಝಬೀಲ್‌ ಪಾರ್ಕ್‌ ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳನ್ನು  ಶೋಭಿತಾ ಪ್ರೇಮ್‌ ಜೀತ್‌ ಅವರು ಬೆಲ್ಲ ನೀರು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ   ಸ್ವಾಗತಿಸಿದರು. ದುಬಾೖಯ ಖ್ಯಾತ ಉದ್ಯಮಿ, ಹಿರಿಯ ಸದಸ್ಯರಾದ    ಪ್ರಭಾಕರ ಶೆಟ್ಟಿ  ಅವರು ತುಳುನಾಡಿನ ಅಪ್ಪೆ ಭಾಷೆ    ತುಳು  ಲಿಪಿಯಿಂದ ತುಳು ಪಾರ್ತೆಗ ತುಳು ಒರಿಪಾಗ-ಗೌಜಿ ಗಮ್ಮತ್ತ್- 2019  ಎಂದು ಬರೆಯುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ತುಳುನಾಡಿನ ಕ್ರೀಡೆಗಳಿಗೆ  ಚಾಲನೆ ನೀಡಿ, ಮಾತನಾಡಿ, ಅಪ್ಪೆ ಭಾಷೆ  ತುಳು ಲಿಪಿಯನ್ನು  ಕಲಿತು  ಬೆಳೆಸಿ ಉಳಿಸಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ  ನಮ ತುಳುವೆರ್‌ ದುಬೈ ಇದರ ಅಜ್ಮಲ್‌ ದುಬೈ, ಬಾಲಕೃಷ್ಣ ಸಾಲ್ಯಾನ್‌  ದುಬೈ, ತುಳುನಾಡ ರಕ್ಷಣಾ ವೇದಿಕೆಯ  ದುಬೈಯ  ಅಧ್ಯಕ್ಷರಾದ ಅಶೋಕ್‌ ಬೈಲೂರು, ಬಿಲ್ಲವಾಸ್‌ ದುಬಾೖಯ ಸತೀಶ್‌ ಪೂಜಾರಿ, ಕರ್ನಾಟಕ ಸಂಘ ದುಬಾೖಯ   ಅಧ್ಯಕ್ಷರಾದ  ಆನಂದ್‌ ಬೈಲೂರು,  ಬಿರುವೆರ್‌   ಕುಡ್ಲ  ದುಬಾೖಯ  ಸುರೇಶ್‌ ಪೂಜಾರಿ, ತುಳು ಚಲನಚಿತ್ರ ನಟಿ  ನವ್ಯತಾ  ರೈ ಅವರು ಭಾಗವಹಿಸಿ  ಕಾರ್ಯಕ್ರಮಕ್ಕೆ  ಶುಭಕೋರಿದರು.

ನಂತರ ತುಳುನಾಡಿನ ಕ್ರೀಡೆಗಳಾದ      ಕಬಡ್ಡಿ, ಲಗೋರಿ,  ಹಗ್ಗ ಜಗ್ಗಾಟ, ಸೈಕಲ್‌ ಚಕ್ರ ಓಟ, ರಸ ಪ್ರಶ್ನೆ ಚಿತ್ರದ ಆಟ, ಅಭಿನಯದ  ಆಟ  ಹೀಗೆ ಹಲವಾರು ಕ್ರೀಡೆಗಳನ್ನು ಕುಡ್ಲ, ಉಡುಪಿ,   ಬಾಕೂìರು,  ಕಾಸರಗೋಡು  ಎಂಬ ನಾಲ್ಕು ತಂಡಗಳಾಗಿ ವಿಂಗಡಿಸಿ   ನೊವೆಲ್‌ ಅಲ್ಮೇಡಾ ಮತ್ತು ಅಮರ್‌ ನಂತೂರ್‌ ಅವರು ನಡೆಸಿಕೊಟ್ಟರು. ವಿಶೇಷವಾಗಿ ನಾಲ್ಕು ತಂಡಗಳಿಗೆ ನೀಡಿದ ವಿಷಯಗಳಾದ   ಮದುವೆ, ಶಾಲೆ, ಕೃಷಿ, ಜಾತ್ರೆ ವಿಷಯದ ಬಗ್ಗೆ ತಂಡದ ಅಭಿನಯ ಎಲ್ಲರ ಮನ ಮೆಚ್ಚುಗೆಗೆ ಪಾತ್ರವಾಯಿತು. 

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಮ್ಮಿಕೊಳ್ಳಲಾದ ಕ್ರೀಡೆಗಳನ್ನು ಸುಪ್ರಿಯಾ ಶೆಟ್ಟಿ ಅವರು ನಿರ್ವಹಿಸಿದರು. 300 ಕ್ಕಿಂತಲೂ ಹಿಚ್ಚಿನ ತುಳುವರು ಕಾರ್ಯಕ್ರಮದಲ್ಲಿ  ಉತ್ಸಾಹದಿಂದ   ಭಾಗವಹಿಸಿದ್ದರು.

ದುಬಾೖಯ ಧಾರ್ಮಿಕ ಮುಂದಾಳು, ಸಮಾಜ ಸೇವಕರಾದ  ಆನಂದ್‌ ಸಾಲ್ಯಾನ್‌, ಉಷಾ ಆನಂದ್‌ ಸಾಲ್ಯಾನ್‌ ದಂಪತಿ ಮತ್ತು ದುಬಾೖಯ  ಸಮಾಜ ಸೇವಕರಾದ   ನೋವೆಲ್‌ ಅಲ್ಮೇಡಾವರನ್ನು ಅಪ್ಪೆ  ಭಾಷೆ ತುಳುವ ತುಡರ್‌ ಎಂಬ   ಬಿರುದನ್ನು  ನೀಡಿ ಸಮ್ಮಾನಿಸಲಾಯಿತು. ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಜೆ  ಚಾಹದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಬಂದು  ಸಹಕಾರ ನೀಡಿದ ಎÇÉಾ   ಮಹನೀಯರಿಗೆ ನೆನಪಿನ ಕಾಣಿಕೆ,  ವಿಜೇತ   ತಂಡಗಳಿಗೆ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ನೀಡಿ ಅಭಿನಂದಿಸಲಾಯಿತು.

ತಂಡದ ಸಕ್ರಿಯ ಕಾರ್ಯಕರ್ತರಾದ ಸತೀಶ್‌ ಉಳ್ಳಾಲ್‌, ಸತೀಶ್‌  ಪೂಜಾರಿ, ಕವಿರಾಜ್‌ ಕುಂದರ್‌, ಮನೋಜ್‌  ಕುಲಾಲ್‌,  ಶೋಬಿತಾ ಪ್ರೇಮಜೀತ್‌, ಆಶ್ವಿ‌ನಿ ಸತೀಶ್‌, ದೀಪಕ್‌ ಸನಿಲ್‌,  ಪ್ರೇಮಶ್ರೀ ಸುವರ್ಣ ಮಾರ್ನಾಡ್‌,  ಭಾಸ್ಕರ್‌ ಅಂಚನ್‌, ಪುರಂದರ ಕುಲಾಲ್‌, ಪವನ್‌   ಪೂಜಾರಿ, ನವೀನ್‌   ಸರಪಾಡಿ, ರವೀಂದ್ರ ಪೂಜಾರಿ, ಸೂರಜ್‌,  ಪ್ರತಿಕ್‌ ಉಳ್ಳಾಲ್‌,  ಗುರುದತ್ತ್ ಬೆಲ್ಚಡ ಇವರುಗಳು ಉಪಸ್ಥಿತರಿದ್ದು  ಕಾರ್ಯಕ್ರಮ  ಯಶಸ್ವಿಯಾಗಿ ನಡೆಸಲು ಸಹಕರಿಸಿದರು. 

ತಂಡದ   ಪ್ರಧಾನ ಕಾರ್ಯದರ್ಶಿ  ರೀತು ಅಂಚನ್‌ ಕುಲಶೇಖರ ತಂಡದ ಸಾಧನೆಯನ್ನು ವಿವರಿಸಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.