ಹೆಸ್ಕಾತ್ತೂರು:ಗ್ರಾಮಕ್ಕೆ ಹರಿದು ಬಂತು ವಾರಾಹಿ ಕಾಲುವೆ ನೀರು


Team Udayavani, Mar 23, 2019, 12:30 AM IST

2203tke1-2.jpg

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುತ್ತಮುತ್ತಲೂ ಈಗ ವಾರಾಹಿ ಕಾಲುವೆ ನೀರು ಹರಿದಿದೆ. ಇದರಿಂದ ಹೆಸ್ಕಾತ್ತೂರು ಹಾಗೂ ಮೂಡು ಕೊರ್ಗಿಗೆ  ಹೊಂದಿಕೊಂಡು ಇರುವ ಹೊಳೆ ಸಾಲಿನಲ್ಲಿ ಅಂತಜರ್ಲಲ ಮಟ್ಟ ಏರಿದ್ದು,ಕೃಷಿಕರಿಗೆ ಪ್ರಯೋಜನವಾಗಿದೆ. 

ಕಿಂಡಿ ಅಣೆಕಟ್ಟಿಗೆ ಗ್ರಾಮಸ್ಥರಿಂದ ಹಲಗೆ
 ಗ್ರಾಮಕ್ಕೆ ಎದುರಾಗುವ ನೀರಿನ ಸಮಸ್ಯೆಯನ್ನು ಅರಿತು, ಇತ್ತೀಚೆಗೆ ವಾರಾಹಿ ಎಡದಂಡೆ ಕಾಲುವೆ ನೀರು ಹಾಯಿಸುವಿಕೆ ಆರಂಭವಾದ ಬಳಿಕ ಹೊಳೆಯಲ್ಲಿ ಮತ್ತೆ  ನೀರು ಕಾಣುತ್ತಿದ್ದು ಇದನ್ನು ಸದ್ವಿನಿಯೋಗಿಸುವ ಉದ್ದೇಶದಿಂದ ಗ್ರಾಮಸ್ಥರು ಕಿಂಡಿ ಅಣೆಕಟ್ಟಿಗೆ ಅಡ್ಡ ಹಲಗೆ ಅಳವಡಿಸಿದ್ದಾರೆ.

ಹೆಚ್ಚಿದ ಅಂತರ್ಜಲ ಮಟ್ಟ 
ಕೊರ್ಗಿ ಹಾಗೂ ಹೆಸ್ಕಾತ್ತೂರು ಗ್ರಾಮದಲ್ಲಿ ಹರಿಯುತ್ತಿರುವ ವಾರಾಹಿ ಕಾಲುವೆ ನೀರಿನಿಂದಾಗಿ ಅಚಾÉಡಿ ಗ್ರಾಮದಲ್ಲೂ ನೀರಿನ ಸೆಲೆ ಹೆಚ್ಚಾಗಿದೆ. ಹಿಂದೆ ಎಪ್ರಿಲ್‌ ಹಾಗೂ ಮೇ ತಿಂಗಳ ಕೊನೆಯಲ್ಲಿ  ಕೆಲವು ಕಡೆಗಳಲ್ಲಿ  ಕುಡಿಯುವ ನೀರಿಗಾಗಿ ಹಲವು ದೂರ ಕ್ರಮಿಸಬೇಕಾದ ಅನಿವಾರ್ಯತೆ ಎದುರಾಗುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲೂ  ಈ ಭಾಗದಲ್ಲಿ ಹರಿಯುತ್ತಿರುವ  ವಾರಾಹಿ ಕಾಲುವೆಯ ನೀರು ಹಾಗೂ ಕಿಂಡಿ ಅಣಿಕಟ್ಟಿನ ಸಮರ್ಪಕವಾದ ನಿರ್ವಹಣೆಯ ಫಲವಾಗಿ ಇಲ್ಲಿನ ಕೆರೆ ಬಾವಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಅಂತರ್ಜಲ ಮಟ್ಟದಲ್ಲಿ ಏರಿಕೆ ಕಂಡಿದೆ. 

ಹೆಸ್ಕಾತ್ತೂರಿನ ಸುತ್ತಮುತ್ತಲಿನ ಸುಮಾರು 138 ಹಾಗೂ ಮೂಡು ಕೊರ್ಗಿಯಲ್ಲಿ ಸುಮಾರು 60ಕ್ಕೂ ಅಧಿಕ ಮನೆಗಳಿಗೆ ಹೆಸ್ಕಾತ್ತೂರು ಹೊಳೆ ಸಮೀಪದಲ್ಲಿಯೇ ನಿರ್ಮಿಸಿದ ಬಾವಿಯಿಂದ ಓವರ್‌ ಹೆಡ್‌ ಟ್ಯಾಂಕ್‌ಗಳ ಮೂಲಕ ನೀರು ಸರಬರಾಗುತ್ತಿದೆ.  

ಶಾಶ್ವತ ಪರಿಹಾರ ಸಾಧ್ಯ
ವಾರಾಹಿ ಕಾಲುವೆ ನೀರು ಸಮರ್ಪಕವಾಗಿ ಸಂಗ್ರಹಿಸುವ ನಿಟ್ಟಿನಿಂದ ವೈಜ್ಞಾನಿಕವಾಗಿ ಕ್ರಮ ಕೈಗೊಂಡರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ . ನೀರಿನ ಸದ್ಬಳಕೆ ಮಾಡುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾಗಿದೆ.
– ಸುಧಾಕರ ಶೆಟ್ಟಿ,  
ಪಿಡಿಒ, ಗ್ರಾ.ಪಂ. ಕೊರ್ಗಿ 

ಅಂತರ್ಜಲ ಮಟ್ಟ ಏರಿಕೆ 
ಹೊಳೆಯಲ್ಲಿ ಹರಿಯುವ ವಾರಾಹಿ ಕಾಲುವೆ ನೀರಿಗೆ ಅಡ್ಡ ಹಲಗೆ ಅಳವಡಿ ಸಿದ ಪರಿಣಾಮವಾಗಿ ಕಳೆದ 2 ವರ್ಷಗಳಿಂದ ಹೆಸ್ಕಾತ್ತೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ  ಕೆರೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಏರಿಕೆ ಕಂಡಿದೆ.
– ಪ್ರಕಾಶ್‌ ಹೆಸ್ಕಾತ್ತೂರು, ಗ್ರಾಮಸ್ಥರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.