IPL ಹೋಗಲಿ… RCB ಬೀಳಲಿ… ಲವ್ವಲ್ಲಿ ಈ ಸಲ ‘ಕಪ್ಪು ನಮ್ದೇ’!

ನನ್ನ ಹಾರ್ಟ್‌ ‘ಚೂರ್‌ ಚೂರಾಗಿದೆ’ ಎಂದು ಲವ್ವಲ್ಲಿ ಬಿದ್ದ ‘ಪಡ್ಡೆ ಹುಲಿ’

Team Udayavani, Mar 24, 2019, 3:38 PM IST

Padde-Huli-726

ಗಂಡುಗಲಿ ಕೆ. ಮಂಜು ಅವರ ಪುತ್ರ ಶ್ರೇಯಸ್‌ ಮಂಜು ಅವರ ಅರಂಗೇಟ್ರಂ ಮೂವಿ ‘ಪಡ್ಡೆ ಹುಲಿ’ ಈಗಾಗಲೇ ತನ್ನ ವೆರೈಟಿ ಸಾಂಗ್‌ ಗಳಿಂದ ಚಿತ್ರರಸಿಕರ ಮನ ಗೆದ್ದಿದೆ. ದುರ್ಗದ ಕೋಟೆಯ ಮೇಲೆ ವಿಶೇಷವಾಗಿ ಚಿತ್ರಿಸಿರುವ ಹಾಡಾಗಿರಬಹುದು, ವ್ಯಾಲೈಂಟಿನ್‌ ಡೇ ಸ್ಪೆಷಲ್‌ ಸಾಂಗ್‌ ಆಗಿರರ್ಬಹುದು ಹೀಗೆ ‘ಪಡ್ಡೆ ಹುಲಿ’ ಚಿತ್ರದ ಒಂದೊಂದು ಹಾಡೂ ಸಹ ತನ್ನ ಮೇಕಿಂಗ್‌ ಮತ್ತು ಲಿರಿಕ್ಸ್‌ ನಿಂದ ಗಮನ ಸೆಳೆಯುತ್ತಿದೆ. ಇನ್ನು ಯುವ ನಾಯಕ ಶ್ರೇಯಸ್‌ ಮತ್ತು ಚಾರ್ಮಿಂಗ್‌ ನಾಯಕ ನಿಶ್ವಿ‌ಕಾ ನಾಯ್ಡು ಅವರ ಕಾಂಬಿನೇಷನ್‌ ಸಹ ಸೂಪರ್‌ ಆಗಿದೆ.

ಇದೀಗ ಇನ್ನೊಂದು ಮಾಸ್‌ ಲವ್‌ಸಾಂಗ್‌ ಭರ್ಜರಿಯಾಗಿ ಮೂಡಿಬಂದಿದ್ದು, ಜೋಶ್‌ ತುಂಬಿರುವ ಈ ಲಿರಿಕ್ಸ್‌ ಗೆ ಶ್ರೇಯಸ್‌ ಮತ್ತು ನಿಶ್ವಿ‌ಕಾ ಅವರು ಭರ್ಜರಿಯಾಗಿ ಸ್ಟೆಪ್‌ ಹಾಕಿದ್ದಾರೆ. ‘ಚೂರ್‌ ಚೂರಾಗಿದೆ ಚೂರಾಗಿ ಹೋಗಿದೆ ನನ್ನ ಹಾರ್ಟು’ ಎಂಬ ಸಾಲಿನಿಂದ ಪ್ರಾರಂಭವಾಗುವ ಈ ಸಾಂಗ್‌ ತನ್ನ ಭರ್ಜರಿ ಬೀಟ್ಸ್‌ಗಳಿಂದ ಗಮನಸೆಳೆಯುತ್ತದೆ. ‘ಐಪಿಎಲ್‌ ಹೋಗಲಿ ಆರ್‌.ಸಿ.ಬಿ. ಬೀಳಲಿ ಲವ್ವಲ್ಲಿ ಈ ಸಲ ಕಪ್ಪು ನಮ್ದೇ’ ಎನ್ನುವ ಸಾಲು ಐಪಿಎಲ್‌ ಸೀಸನ್‌ ಗೆ ಹೇಳಿ ಬರೆಸಿದಂತಿದೆ!. ಪುನೀತ್‌ ಆರ್ಯ ಅವರು ಬರೆದಿರುವ ಈ ಹಾಡನ್ನು ಅಜನೀಶ್‌ ಲೋಕನಾಥ್‌ ಮತ್ತು ಸಿ.ಆರ್‌. ಬಾಬಿ ಅವರು ಹಾಡಿದ್ದಾರೆ.

ಒಟ್ಟಿನಲ್ಲಿ ಯುವ ಪ್ರೇಮಿಗಳನ್ನು ಹುಚ್ಚೆಬ್ಬಿಸುವ ಸಾಲುಗಳು, ವಿಷ್ಣು-ಸುಹಾಸಿನಿ ಕಾಂಬಿನೇಷನ್‌ ನೆನಪು, ಪಡ್ಡೆಹುಲಿ ಹುಡುಗ ಮತ್ತು ಆತನ ಚಿಗರೆಯ ಭರ್ಜರಿ ಸ್ಟೆಪ್ಸ್‌, ಇವೆಲ್ಲಾ ‘ಚೂರ್‌ ಚೂರಾಗಿದೆ’ ಹಾಡನ್ನು ರಿಚ್‌ ಆಗಿಸುವಲ್ಲಿ ಯಶಸ್ವಿಯಾಗಿವೆ. ಗುರು ದೇಶಪಾಂಡೆ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪಡ್ಡೆಹುಲಿ’ ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರು ಸಂಗೀತ ನೀಡಿದ್ದಾರೆ. ತೇಜಸ್ವಿನಿ ಎಂಟರ್‌ ಪ್ರೈಸಸ್‌ ಬ್ಯಾನರ್‌ ನಡಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.