ಸುಮಲತಾ ಕರೆದರೂ ಪ್ರಚಾರಕ್ಕೆ ಹೋಗುವುದಿಲ್ಲ : ಶಿವರಾಜ್ ಕುಮಾರ್
Team Udayavani, Mar 24, 2019, 7:40 PM IST
ಮೈಸೂರು : ರೆಬೆಲ್ಸ್ಟಾರ್ ಅಂಬರೀಶ್ ಅವರ ಪತ್ನಿ ನಟಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಹ್ಯಾಟ್ರಿಕ್ ಹಿರೋ ಶಿವರಾಜ್ಕುಮಾರ್ ಹೇಳಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಾನು , ಪ್ರಚಾರಕ್ಕೆ ಹೋಗುತ್ತಿಲ್ಲ. ಸುಮಲತಾ ಅವರು ನನ್ನನ್ನು ಕರೆದಿಲ್ಲ. ಸದ್ಯ ಕರೆದರೂ ನಾನು ಹೋಗುವುದಿಲ್ಲ ಎಂದರು.
ರಾಜಕೀಯಕ್ಕೆ ಹೋಗಲು ಬುದ್ಧಿ ಬೇಕು. ನಾನು ರಾಜಕೀಯಕ್ಕೆ ಹೋಗುವಷ್ಟು ಬುದ್ದಿವಂತನಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!