ದಿಗ್ವಿಜಯ್ ವಿರುದ್ಧ ಚೌಹಾಣ್ ಸ್ಪರ್ಧೆ?
Team Udayavani, Mar 25, 2019, 6:06 AM IST
ಮಧ್ಯಪ್ರದೇಶ: ಮಧ್ಯಪ್ರದೇಶದ ಭೋಪಾಲ ಕ್ಷೇತ್ರದಿಂದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ ಯಾಗಲು ಸಮ್ಮತಿಸಿದ್ದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ ಬಿಜೆಪಿ ನಾಯಕ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ರನ್ನು ಕಣಕ್ಕಿಳಿಸಲು ಚಿಂತನೆ ನಡೆಯುತ್ತಿದೆ. ಜತೆಗೆ ಬೇರೆ ಯಾರಾದರೂ, ಪ್ರಬಲ ಸ್ಪರ್ಧೆ ನೀಡುವ ನಾಯಕರು ಇದ್ದಾರೆಯೇ ಎಂಬ ಹುಡುಕಾಟ ಆರಂಭವಾಗಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವುದಕ್ಕಿಂತ ಮೊದಲು ಶಿವರಾಜ್ ಸಿಂಗ್ ಚೌಹಾಣ್ ವಿದಿಷಾ ಕ್ಷೇತ್ರದಿಂದ 15 ವರ್ಷ ಕಾಲ ಲೋಕಸಭೆ ಸದಸ್ಯರಾಗಿದ್ದರು. ಒಂದೊಮ್ಮೆ ದಿಗ್ವಿಜಯ ಸಿಂಗ್ ಮತ್ತು ಶಿವರಾಜ್ ನಡುವೆ ಹೋರಾಟ ಅಂತಿಮ ಎಂದಾದರೆ, ಈ ಬಾರಿಯ ಚುನಾವಣೆಯಲ್ಲಿ ಭೋಪಾಲ ಕ್ಷೇತ್ರ ಹೈಪ್ರೊಫೈಲ್ ಕ್ಷೇತ್ರಗಳಲ್ಲಿ ಒಂದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು