ನಳಿನ್‌ಗಿಂತ ಪತ್ನಿಯೇ ಸಿರಿವಂತೆ !

ಕುಟುಂಬದ ಒಟ್ಟು ಆಸ್ತಿ 1.45 ಕೋಟಿ ರೂ.

Team Udayavani, Mar 26, 2019, 6:30 AM IST

nalin-asti

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಸಂಸದ ನಳಿನ್‌ ಕುಮಾರ್‌ ಕಟೀಲು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿದವಿವತ್‌ ಪ್ರಕಾರ ಚರಾಸ್ತಿ ಹಾಗೂ ಸ್ಥಿರಾಸ್ತಿ ಸೇರಿದಂತೆ ಒಟ್ಟು 26,68,251 ರೂ. ಆಸ್ತಿ ಹೊಂದಿದ್ದಾರೆ. ಅವರ ಪತ್ನಿ ಶ್ರೀದೇವಿ ಎನ್‌. ಶೆಟ್ಟಿ ಹೆಸರಿನಲ್ಲಿ ಚಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು 1,18,42,048 ರೂ. ಆಸ್ತಿ ಇದೆ.

ನಳಿನ್‌ ಹೆಸರಿನಲ್ಲಿ ಯಾವುದೇ ಸಾಲ ಇಲ್ಲ. ಆದರೆ ಪತ್ನಿ ಹೆಸರಿನಲ್ಲಿ 44.50 ಲಕ್ಷ ರೂ. ಸಾಲವಿದೆ. ನಳಿನ್‌ ಕುಮಾರ್‌ ನಗದು 60,000 ರೂ. ಬ್ಯಾಂಕ್‌ ಖಾತೆಗಳಲ್ಲಿ 4,94,281 ರೂ., ವಿಮೆ 50,000 ರೂ., 28,000 ರೂ. ಮೊತ್ತದ 10 ಗ್ರಾಂ ಚಿನ್ನ, 18,000 ರೂ. ಮೌಲ್ಯದ ಬೆಳ್ಳಿ ಸೇರಿದಂತೆ ಒಟ್ಟು 6,55,251 ರೂ. ಚರಾಸ್ತಿ ಹೊಂದಿದ್ದಾರೆ. ಪುತ್ತೂರಿನ ಪಾಲ್ತಾಡಿಯಲ್ಲಿ ಕುಟುಂಬಿಕರ ಹೆಸರಿನಲ್ಲಿ 10.15 ಎಕ್ರೆ ಭೂಮಿ ಇದ್ದು ಪ್ರಸ್ತುತ ಮಾರುಕಟ್ಟೆ ಬೆಲೆ 80,52,000 ರೂ. ಆಗಿರುತ್ತದೆ. ಇದರಲ್ಲಿ ನಳಿನ್‌ ಅವರು 20,13,000 ರೂ. ಮೊತ್ತದ ಆಸ್ತಿ ಪಾಲು ಹೊಂದಿದ್ದಾರೆ. ನಳಿನ್‌ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ. ಪತ್ನಿ ಹೆಸರಿನಲ್ಲಿ ಒಂದು ಮಾರುತಿ ಆಲ್ಟೊ ಕಾರು ಇದ್ದು ಪ್ರಸ್ತುತ ಮಾರುಕಟ್ಟೆ ಬೆಲೆ 60,000 ರೂ.

ಪತ್ನಿ ಹೆಸರಿನಲ್ಲಿ 29,25,000 ರೂ. ಮೌಲ್ಯದ 970 ಗ್ರಾಂ ಚಿನ್ನ ಸೇರಿ ಒಟ್ಟು 30,42,048 ಚರಾಸ್ತಿ ಹಾಗೂ ಬೋಳೂರಿನಲ್ಲಿ 88,00000 ರೂ. ಮೌಲ್ಯದ ಫ್ಲಾ Âಟ್‌ ಇದೆ. ಇಬ್ಬರು ಮಕ್ಕಳ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ತಲಾ 15,633 ರೂ.ಇದ್ದು, ತಲಾ 84,000 ರೂ. ಮೌಲ್ಯದ ತಲಾ 30 ಗ್ರಾಂ ಚಿನ್ನ ಹೊಂದಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.