ಮನೆಯವರ ಇಚ್ಛೆಗೆ ವಿರುದ್ಧ ಲವ್ ಅಫೇರ್ : ಪುತ್ರಿಯ ಕೊಂದ ತಂದೆ, ಸಹೋದರ
Team Udayavani, Mar 26, 2019, 12:25 PM IST
ಮುಜಫರನಗರ, ಉತ್ತರ ಪ್ರದೇಶ : ಮನೆಯವರ ಇಚ್ಛೆಗೆ ವಿರುದ್ಧವಾಗಿ ಹುಡುಗನೊಬ್ಬನನ್ನು ಪ್ರೀತಿಸಿದ 23ರ ಹರೆಯದ ಮಹಿಳೆಯನ್ನು ಆಕೆಯ ತಂದೆ ಮತ್ತು ಸಹೋದರ, ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಂದ ಅಮಾನುಷ ಘಟನೆ ನಡೆದಿರುವುದಾಗಿ ಪೊಲೀಸರು ಇಂದು ಮಂಗಳವಾರ ತಿಳಿಸಿದ್ದಾರೆ.
ಕಳೆದ ಮಾರ್ಚ್ 23ರಂದು ಹೊಲದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದನ್ನು ಅನುಸರಿಸಿ ಆಕೆಯ ಮನೆಯವರು ಶಾಮಿಲಿ ಜಿಲ್ಲೆಯ ತನಭವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕೊಲೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆಯ ತಂದೆ ಮತ್ತು ಸಹೋದರನೇ ಕೂಡಿಕೊಂಡು ಮನೆಯ ಮರ್ಯಾದೆ ಉಳಿಸುವುದಕ್ಕಾಗಿ ಆಕೆಯನ್ನು ಕೊಂದಿರುವುದು ಗೊತ್ತಾಯಿತು; ಪೊಲೀಸರ ದಾರಿ ತಪ್ಪಿಸಲು ಮನೆಯವರೇ ಪೊಲೀಸರಿಗೆ ದೂರು ನೀಡಿದ್ದರು ಎಂದು ಪೊಲೀಸ್ ಸುಪರಿಂಟೆಂಡೆಂಟ್ ಅಜಯ್ ಕುಮಾರ್ ಪಾಂಡೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..