ಸ್ಫೂರ್ತಿಧಾಮ: ಹಿರಿಯರ ಸ್ಥಳಾಂತರ


Team Udayavani, Mar 27, 2019, 6:30 AM IST

spoorti-dhama

ತೆಕ್ಕಟ್ಟೆ: ಕುಂದಾಪುರ ತಾಲೂಕು ಬೇಳೂರು ಗ್ರಾಮ ವ್ಯಾಪ್ತಿಯ ಸ್ಫೂರ್ತಿಧಾಮದ ಅನಘಾ ವೃದ್ಧಾಶ್ರಮದಲ್ಲಿದ್ದ 28 ಹಿರಿಯ ನಾಗರಿಕರು ಮತ್ತು ಮಾನಸಿಕ ಅಸ್ವಸ್ಥರನ್ನು ಶಂಕರಪುರದಲ್ಲಿರುವ ಕರುಣಾಲಯ ವೃದ್ಧಾಶ್ರಮದ ವಿಶ್ವಾಸದ ಮನೆಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಮಂಗಳವಾರ ವರ್ಗಾಯಿಸಿದೆ.

ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಸುಮಾರು 17 ಮಂದಿ ಹಿರಿಯ ನಾಗರಿಕರು ಮತ್ತು 11 ಮಂದಿ ಮಾನಸಿಕ ಅಸ್ವಸ್ಥರನ್ನು ವಿಶ್ವಾಸ ಮನೆಗೆ ವರ್ಗಾಯಿಸಲಾಗಿದೆ. ಇನ್ನುಳಿದ ಇಬ್ಬರನ್ನು ಸಂಬಂಧಿಗಳು ಕರೆದೊಯ್ಯುವ ಭರವಸೆ ನೀಡಿರು ವುದರಿಂದ ಸಂಸ್ಥೆಯಲ್ಲಿಯೇ ಬಿಡಲಾಗಿದೆ.

ಗಂಭೀರ ಪ್ರಕರಣವೊಂದಕ್ಕೆ ಸಂಬಂಧಿಸಿ ಸ್ಫೂರ್ತಿಧಾಮದಲ್ಲಿರುವ ಸುಮಾರು 22 ಮಕ್ಕಳನ್ನು ಜಿಲ್ಲಾಡಳಿತದ ನಿರ್ದೇಶನದಂತೆ ನಿಟ್ಟೂರಿನ ಪುನರ್ವಸತಿ ಕೇಂದ್ರಕ್ಕೆ ಮಾ. 15ರಂದು ಸ್ಥಳಾಂತರಿಸಲಾಗಿತ್ತು.

23 ವರ್ಷಗಳಿಂದ ಕಾರ್ಯಾ ಚರಿಸುತ್ತಿದ್ದ ಬೇಳೂರು ಸ್ಫೂರ್ತಿ ಧಾಮದಲ್ಲಿದ್ದ ಹಿರಿಯ ನಾಗರಿಕರು, ಅಶಕ್ತರು ಮತ್ತು ಮಕ್ಕಳನ್ನು ಬೇರೆಡೆಗೆ ವರ್ಗಾಯಿಸಿದ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಫೂರ್ತಿಧಾಮ ಬಿಕೋ ಎನ್ನುತ್ತಿದೆ.

ಸ್ಥಳಾಂತರ ಸಂದರ್ಭ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಿರಂಜನ್‌ ಭಟ್‌, ಕೋಟ ಪೊಲೀಸ್‌ ಠಾಣಾಧಿಕಾರಿ ಮಹಮದ್‌ ರಫೀಕ್‌, ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರ್ಪಿತಾ, ಸಂಸ್ಥೆಯ ಮುಖ್ಯಸ್ಥೆ ಪ್ರಮೀಳಾ ವಾಜ್‌ ಹಾಗೂ ಕೋಟ ಪೊಲೀಸ್‌ ಸಿಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.