ಮುಗಿಯಿತು ರಾಹುಕಾಲ, ಗುಳಿಗಕಾಲ!


Team Udayavani, Mar 28, 2019, 1:37 PM IST

28-March-11
ಈ ಹಿಂದೆ ತೆರೆ ಕಂಡು ಸುದ್ದಿ ಮಾಡಿದ್ದ ಪತ್ತೀಸ್‌ ಗ್ಯಾಂಗ್‌ ಸಿನೆಮಾ ತಂಡದ ಮತ್ತೊಂದು  ಸಿನೆಮಾ ‘ರಾಹುಕಾಲ ಗುಳಿಗಕಾಲ’ ಚಿತ್ರೀಕರಣ ಮುಗಿಸಿ ಈಗ ಡಬ್ಬಿಂಗ್‌ ಕೂಡ ಮುಗಿಸಿದೆ. ಸೂರಜ್‌ ಬೋಳಾರ್‌ ನಿರ್ದೇಶನವಿರುವ ಈ ಸಿನೆಮಾವನ್ನು ಪ್ರೀತಂ ಅವರು ನಿರ್ಮಾಣ ಮಾಡುತ್ತಿದ್ದಾರೆ. ಮನೋಜ್‌ ಕುಮಾರ್‌ ಪ್ರಸ್ತುತಿಯಲ್ಲಿ ಸಿನೆಮಾ
ಮೂಡಿ ಬರಲಿದ್ದು, ನಾಯಕನಾಗಿ ಅರ್ಜುನ್‌ ಕಾಪಿಕಾಡ್‌ ಮತ್ತು ನಾಯಕಿಯಾಗಿ ನವ್ಯತಾ ರೈ ಅವರು ನಟಿಸಲಿದ್ದಾರೆ.
ಇದೊಂದು ನಿಜ ಜೀವನಕ್ಕೆ ಹತ್ತಿರವಿರುವ ಸಿನೆಮಾ. ನಿಜ ಜೀವನದಲ್ಲಿ ನಡೆಯಬಹುದಾದ ಘಟನೆಗಳನ್ನು ಕೇಂದ್ರೀಕರಿಸಿಕೊಂಡೇ ಈ ಸಿನೆಮಾದ ಕಥೆ ಬರೆಯಲಾಗಿದೆ. ಅದ್ದರಿಂದ ಇದು ನೈಜತೆಯನ್ನು ಉಳಿಸಿಕೊಂಡಿರುವ ಸಿನೆಮಾ ಎಂದೇ ಗುರುತಿಸಿಕೊಳ್ಳುವ ಸಾಧ್ಯತೆಯಿದೆ. ಮಣಿಕಾಂತ್‌ ಕದ್ರಿ ಅವರ ಸಂಗೀತ, ಮಾಸ್‌ ಮಾದ ಅವರ ಸಾಹಸ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌,
ಚಂದ್ರಹಾಸ ಉಳ್ಳಾಲ, ವಿಸ್ಮಯ ವಿನಾಯಕ್‌ ನಟಿಸುತ್ತಿದ್ದು, ಪ್ರತಿಭಾನ್ವಿತ ಹೊಸ ಕಲಾವಿದರು ಕೂಡ ತಮ್ಮ ಅಭಿನಯ ಕೌಶಲವನ್ನು ತೋರಿಸಿದ್ದಾರೆ. ಕೆಮರಾದಲ್ಲಿ ಸಿದ್ದು ಜಿ.ಎಸ್‌., ಸುರೇಶ್‌ ಅವರ ಸಂಕಲನದಲ್ಲಿ ಚಿತ್ರವು ತೆರೆ ಗೇರಲು ಸಿದ್ಧತೆ ನಡೆಸುತ್ತಿದೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.