ಎಂ.ಸಿ.ಎಂ.ಸಿ. ಕಚೇರಿ ಉದ್ಘಾಟನೆ
Team Udayavani, Mar 28, 2019, 2:16 PM IST
ಬದಿಯಡ್ಕ : ಲೋಕಸಭೆ ಚುನಾವಣೆ ಸಂಬಂಧ ಮೀಡಿಯಾ ಸರ್ಟಿಫಿಕೇಷನ್ ಸಮಿತಿ ಕಚೇರಿ ಮತ್ತು ಮೀಡಿಯಾ ನಿರೀಕ್ಷಣೆ ಕೇಂದ್ರ (ಎಂ.ಸಿ.ಎಂ.ಸಿ.) ಆರಂಭಗೊಂಡಿದೆ. ಜಿಲ್ಲಾ ಮಾಹಿತಿ ಕೇಂದ್ರದಲ್ಲಿ ಚಟುವಟಿಕೆ ನಡೆಸುತ್ತಿರುವ ಈ ಕೇಂದ್ರವನ್ನು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಉದ್ಘಾಟಿಸಿದರು.
ಚುನಾವಣೆಯ ನಿರೀಕ್ಷಕ ಪ್ರಮೋದ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಕೇಂದ್ರದ ಚಟುವಟಿಕೆ ಕುರಿತು ಜಿಲ್ಲಾಧಿಕಾರಿ ನಿರೀಕ್ಷಕರಿಗೆ ಮಾಹಿತಿ ನೀಡಿದರು. ಹೆಚ್ಚುವರಿ ದಂಡನಾಧಿಕಾರಿ ಬಿಜು. ಸಿ., ಜಿಲ್ಲಾ ಹಣಕಾಸು ಅಧಿಕಾರಿ ಕೆ. ಸತೀಶನ್, ಎಂ.ಸಿ.ಎಂ.ಸಿ. ಸದಸ್ಯರಾದ, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ.ಉಣ್ಣಿಕೃಷ್ಣನ್, ಜಿಲ್ಲಾ ಇನ್ ಪಾರ್ಮೆಟಿಕ್ ಅಧಿಕಾರಿ (ಎನ್.ಎ.ಸಿ.) ಕೆ. ರಾಜನ್, ಜಿ.ಬಿ.ವತ್ಸನ್, ಜಿಲ್ಲಾ ಕಾನೂನು ಅಧಿಕಾರಿ ಎಂ.ಸೀತಾರಾಮ, ಎಂ.ಸಿ.ಎಂ.ಸಿ. ಮೆಂಬರ್ ಸೆಕ್ರೆಟರಿ ಮಧುಸೂದನನ್ ಎಂ. ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು