ಐಟಿ ಮುಖ್ಯಸ್ಥ ಬಾಲಕೃಷ್ಣ ಕೇಂದ್ರದ ಕೈಗೊಂಬೆ, ಕಿತ್ತೊಗೆಯಿರಿ; ಎಚ್ ಡಿಕೆ
Team Udayavani, Mar 28, 2019, 3:02 PM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಜೆಡಿಎಸ್, ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿರುವ ಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ಅವರು ಕೇಂದ್ರ ಸರ್ಕಾರ ಇಲಾಖೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಆದಾಯ ತೆರಿಗೆ ಇಲಾಖೆ ಮುಖ್ಯಸ್ಥ ಬಾಲಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಬಾಲಕೃಷ್ಣ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಬೇಕೆಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಹಾಸನ, ಮಂಡ್ಯ, ಬೆಂಗಳೂರು ಸೇರಿದಂತೆ ವಿವಿಧೆಡೆ ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿ ರಾಜಕೀಯ ಪ್ರೇರಿತವಾಗಿದೆ. ಬಿಜೆಪಿ ಪ್ರತಿಪಕ್ಷಗಳನ್ನು ಐಟಿ ದಾಳಿ ಮೂಲಕ ಹಣಿಯಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು