ಪಾಂಗಾಳದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ
Team Udayavani, Mar 28, 2019, 3:47 PM IST
ಕಟಪಾಡಿ: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಂಗಾಳ ಎಂಬಲ್ಲಿ ನೂತನವಾಗಿ ನಿರ್ಮಿಲಿಸಲ್ಪಟ್ಟ ಎರಡು ಪ್ರಯಾಣಿಕರ ತಂಗುದಾಣವನ್ನು ಮಂಗಳವಾರ ಉದ್ಯಮಿ ಗೋವಿಂದ ಶೆಟ್ಟಿಯವರು ಉದ್ಘಾಟಿಸಿದರು.
ದಿವಂಗತ ಪಿ.ಕೆ. ಸಂಜೀವ ಶೆಟ್ಟಿಯವರ ಸ್ಮರಣಾರ್ಥ ಅವರ ಮಕ್ಕಳು ಈ ತಂಗುದಾಣವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಿದ್ದಾರೆ. ಈ ಸ್ಥಳದಲ್ಲಿ ರಸ್ತೆ ಅಗಲೀಕರಣದ ವೇಳೆ ತಂಗುದಾಣವನ್ನು ತೆರವುಗೊಳಿಸಲಾಗಿತ್ತು. ಇಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಈಗ ತಂಗುದಾಣ ನಿರ್ಮಾಣವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ
ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್!: ಟಿಕೆಟ್ ವಂಚಿತ ರಘುಪತಿ ಭಟ್ ಬಿರುನುಡಿ
Varahi Project; ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು
ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ
Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್ ಚಟುವಟಿಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು