ಕಾಸರಗೋಡು : ಕೈ ಅಭ್ಯರ್ಥಿ ಪರ ಉಮ್ಮನ್ ಚಾಂಡಿ ಬಿರುಸಿನ ಪ್ರಚಾರ
Team Udayavani, Mar 28, 2019, 11:21 PM IST
ಕಾಸರಗೋಡು: ಯುಡಿಎಫ್ ಮಂಜೇಶ್ವರ ಮಂಡಲ ಕಮಿಟಿಯ ವತಿಯಿಂದ ಮಂಜೇಶ್ವರದಲ್ಲಿ ಇಂದು ರಾತ್ರಿ 10 ಗಂಟೆಗೆ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಭಾಗವಹಿಸಿ ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಪರವಾಗಿ ಪ್ರಚಾರ ಭಾಷಣ ಮಾಡಿದರು.
ಯುಡಿಎಫ್ ಮಂಡಲ ಅಧ್ಯಕ್ಷ ಟಿ.ಯಂ.ಮೂಸಾ ಅಧ್ಯಕ್ಷತೆ ವಹಿಸಿದ್ದರು. ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಜಿಲ್ಲಾಧ್ಯಕ್ಷರಾದ ಎಂ.ಸಿ.ಕಮರುದ್ದೀನ್, ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್, ಕೆ.ಪಿ.ಸಿ.ಸಿ ಸೆಕ್ರೆಟರಿ ಕುಂಞಿಕಣ್ಙನ್, ಸುಬ್ಬಯ್ಯ ರೈ, ಅಶ್ರಫಲಿ, ರಾಧಾಕೃಷ್ಣನ್, ಕರಿವೆಳ್ಳೂರು ವಿಜಯನ್, ಲಕ್ಷ್ಮಣ ಪ್ರಭು ಮುಂತಾದವರು ಉಪಸ್ಥಿತರಿದ್ದರು.
ಜನರಲ್ ಕನ್ವಿನರ್ ಮಂಜುನಾಥ ಆಳ್ವ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ