ಉಚಿತ ಆನ್‌ಲೈನ್‌ ಐಟಿ ಕೌಶಲ್ಯ ಅಭಿವೃದ್ಧಿ


Team Udayavani, Mar 29, 2019, 6:38 AM IST

Udayavani Kannada Newspaper

ಬೆಂಗಳೂರು: ಎಜುಕೇಷನ್‌ ಆನ್‌ ಕ್ಲೌಡ್‌(ಇಒಸಿ) ಸಂಸ್ಥೆ ರಾಜ್ಯಾದ್ಯಂತ ಸ್ಕಿಲ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ (ಎಸ್‌ಡಿಪಿ)ನಡಿಯಲ್ಲಿ 35ಕ್ಕೂ ಹೆಚ್ಚು ಜಾಬ್‌ ಓರಿಯೆಂಟೆಡ್‌ ಐಟಿ ಸ್ಕಿಲ್‌ ಪ್ರೋಗ್ರಾಂ ಕೋರ್ಸ್‌ಗಳನ್ನು ಹಮ್ಮಿಕೊಂಡಿದೆ.

ಇಒಸಿ-ಎಸ್‌ಡಿಪಿ ತರಬೇತಿ ಪಡೆಯುವ ಕರ್ನಾಟಕದ ವಿದ್ಯಾರ್ಥಿಗಳಿಗೆಭಾರತದ ಮೊದಲ ಡಿಜಿಟಲ್‌ ಗ್ರಂಥಾಲಯ ಉಚಿತ ಸ್ಮಾರ್ಟ್‌ ಮೊಬೈಲ್‌ ಫೋನ್‌ಗಳನ್ನು ನೀಡಲು ಮುಂದಾಗಿದೆ. ರಾಜ್ಯದ ಗ್ರಾಮೀಣ ಮತ್ತು ಸೆಮಿ ಅರ್ಬನ್‌ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಇಒಸಿ ಸಂಸ್ಥೆ ಪ್ರಾರಂಭಿಸಿದ್ದು, ಡಿಸೆಂಬರ್‌ 2019ರ ಒಳಗೆ ಸಂಸ್ಥೆ ಇದರ ಪ್ರಯೋಜನಗಳನ್ನು 1.50 ದಶಲಕ್ಷ ವಿದ್ಯಾರ್ಥಿಗಳಿಗೆ ಒದಗಿಸಲು ಗುರಿ ಹಾಕಿಕೊಂಡಿದೆ.

ವಿದ್ಯಾರ್ಥಿಗಳು ಮಾತ್ರವಲ್ಲದೆ ಕಂಪ್ಯೂಟರ್‌ ಕೋರ್ಸ್‌ಗಳನ್ನು ಕಲಿಯಲು ಬಯಸುವ ಇತರ ಅಭ್ಯರ್ಥಿಗಳು ಯೋಜನೆಯ ಎಲ್ಲ ಪ್ರಯೋಜನಗಳನ್ನುಪಡೆಯಲು ನೋಂದಾಯಿಸಿಕೊಳ್ಳಬಹುದಾಗಿದೆ. ಕೋರ್ಸ್‌ಗಳು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿದ್ದು, ಅಭ್ಯರ್ಥಿಗಳು ಜೀವಿತಾವಧಿವರೆಗೆ ಉಚಿತ ವೆಚ್ಚದಲ್ಲಿ ಕೋರ್ಸ್‌ ಕಂಟೆಂಟ್‌ಗಳನ್ನು ಪಡೆದುಕೊಳ್ಳಲಿದ್ದಾರೆ.

ಡಿಜಿಟಲ್‌ ಗ್ರಂಥಾಲಯ ಎಲ್ಲ ಇಒಸಿ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ ಮೊಬೈಲ್‌ ಫೋನ್‌ಗಳನ್ನು ಒದಗಿಸುವ ಮೂಲಕ ಕರ್ನಾಟಕದ ಗ್ರಾಮೀಣ ಮತ್ತು ಅರೆ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನದ ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ. ಇದರಡಿ ಜೀವಿತಾವಧಿವರೆಗೆ ಲರ್ನ್ ಆ್ಯಂಡ್‌ ಅರ್ನ್ ಯೋಜನೆಯಡಿ ವಿದ್ಯಾರ್ಥಿಗಳು ಮಾಸಿಕ 300 ರೂ. ಪ್ರತಿಫಲ ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿ ಹಾಗೂ ಸ್ಥಾನ ಮೀಸಲಾತಿಗೆ 9071760433ಗೆ ಕರೆ ಮಾಡಿ ಎಂದು ಇಒಸಿ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಕೌಶಿಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.