ಈ ಮತದಾರನ ಆಯ್ಕೆ ಆದ್ಯತೆಯೇ ವಿಭಿನ್ನ

ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ

Team Udayavani, Mar 29, 2019, 11:48 AM IST

e matadar

ಕ್ಷೇತ್ರದ ವಸ್ತುಸ್ಥಿತಿ: ದಕ್ಷಿಣ ಲೋಕಸಭಾ ಕ್ಷೇತ್ರದ ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ, ಚಿಕ್ಕಪೇಟೆ ಮತದಾರರು ತುಂಬಾ ಭಿನ್ನ. ಇಲ್ಲಿ ಒಮ್ಮೆ ಆಯ್ಕೆಯಾದವರು ಮತ್ತೂಂದು ಅವಧಿಗೆ ಆಯ್ಕೆಯಾದದ್ದು ತುಂಬಾ ಅಪರೂಪ. ಲೋಕಸಭಾ ಚುನಾವಣೆಯಲ್ಲಿ ಕೂಡ 2009ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೃಷ್ಣ ಬೈರೇಗೌಡರಿಗೆ ಅತಿ ಹೆಚ್ಚು ಮತ ನೀಡಿದ್ದ ಇಲ್ಲಿನ ಮತದಾರರು 2014ರಲ್ಲಿ ಅನಂತಕುಮಾರ್‌ ಪರ ಒಲವು ತೋರಿದ್ದರು.

ಈ ಎರಡೂ ಅವಧಿಯಲ್ಲಿ ಚಿಕ್ಕಪೇಟೆಯಲ್ಲಿ ಹೆಚ್ಚು ಮತಗಳನ್ನು ಗಳಿಸಿದ ಪಕ್ಷಗಳೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದವು (ಇದು ಕಾಕತಾಳೀಯವೂ ಇರಬಹುದು). ಇದು ಇಲ್ಲಿನ ಮತದಾರರ ಪ್ರಬುದ್ಧತೆಗೆ ಒಂದು ಉದಾಹರಣೆ. ಪಾಲಿಕೆ ವಿಷಯದಲ್ಲೂ ಸಮಾನ ಹಂಚಿಕೆ. ಅಂದರೆ, ಏಳು ವಾರ್ಡ್‌ಗಳ ಪೈಕಿ ತಲಾ ಮೂರು ಕಾಂಗ್ರೆಸ್‌ ಮತ್ತು ಬಿಜೆಪಿ ಗೆದ್ದಿದ್ದರೆ, ಒಂದು ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. 2010ರಲ್ಲೂ ಇದೇ ಚಿತ್ರಣ ಇತ್ತು.

ಅಂದಹಾಗೆ, ಹಳೆಯ ಬೆಂಗಳೂರಿನಲ್ಲಿ ಬರುವ ಚಿಕ್ಕಪೇಟೆಯಲ್ಲಿ ವಲಸಿಗರೇ ಹೆಚ್ಚಾಗಿದ್ದು, ಅವರಲ್ಲಿ ಬಹುತೇಕ ವ್ಯಾಪಾರಿಗಳೇ ಆಗಿದ್ದಾರೆ. ಅವರೆಲ್ಲಾ ಹಾಕುವ ಮತಗಳು ಕೂಡ ಅಳೆದು ತೂಗಿ ಹಾಕುವುದರಿಂದಲೇ ಫ‌ಲಿತಾಂಶ ಕೂಡ ಅಷ್ಟೇ ಅಚ್ಚರಿ ಆಗಿರುತ್ತದೆ ಎಂದು ಸ್ಥಳೀಯ ಮತದಾರರ ಮಂಜುನಾಥ್‌ ಎಂಬುವರು ಚಟಾಕಿ ಹಾರಿಸಿದರು. ಈ ಹಿಂದೆ ಕ್ಷೇತ್ರ ಮರುವಿಂಗಡಣೆ ವೇಳೆ ಈ ಕ್ಷೇತ್ರದ ಸ್ವಲ್ಪ ಭಾಗ ಗಾಂಧಿ ನಗರಕ್ಕೆ ಹಂಚಿಹೋಗಿದೆ.

ಪ್ರಮುಖ ಕೊಡುಗೆಗಳು
-ಜನಔಷಧ ಕೇಂದ್ರಗಳ ಸ್ಥಾಪನೆ
-ಇಲ್ಲಿ ಹಾದುಹೋಗಿರುವ “ನಮ್ಮ ಮೆಟ್ರೋ’ ಮಾರ್ಗಕ್ಕೆ ಅನುದಾನ ತರುವಲ್ಲಿ ಶ್ರಮ
-ಗಿಡ ನೆಡುವ ಕಾರ್ಯಕ್ರಮಕ್ಕೆ ಒತ್ತು ಕೊಟ್ಟಿದ್ದು, ನೂರಾರು ಗಿಡಗಳನ್ನು ನೆಡುವುದರ ಜತೆಗೆ ನಿರ್ವಹಣೆ

ನಿರೀಕ್ಷೆಗಳು
-ತ್ಯಾಜ್ಯದಿಂದ ವಿದ್ಯುತ್‌ ಘಟಕ ಸ್ಥಾಪನೆ ಆಗಬೇಕು.
-ಕೆಂಪಾಂಬುದಿ ಕೆರೆ ಅಭಿವೃದ್ಧಿ

-ವಾರ್ಡ್‌ಗಳು- 7
-ಬಿಜೆಪಿ- 3
-ಕಾಂಗ್ರೆಸ್‌- 3
-ಜೆಡಿಎಸ್‌- 0
-ಇತರೆ- 1

-ಜನಸಂಖ್ಯೆ- 3,39,342
-ಮತದಾರರ ಸಂಖ್ಯೆ- 2,09,508
-ಪುರುಷರು- 1,07,448
-ಮಹಿಳೆಯರು- 1,02,060

2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು- 1,19,395 (ಶೇ. 58.45)
-ಬಿಜೆಪಿ ಪಡೆದ ಮತಗಳು- 58,444 (ಶೇ. 49)
-ಕಾಂಗ್ರೆಸ್‌ ಪಡೆದ ಮತಗಳು- 55,774 (ಶೇ. 46.7)
-ಜೆಡಿಎಸ್‌ ಪಡೆದ ಮತಗಳು- 1,622 (ಶೇ. 1.4)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಶಾಸಕ- ಆರ್‌.ವಿ. ದೇವರಾಜ್‌ (ಕಾಂಗ್ರೆಸ್‌)
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು- 3
-ಕಾಂಗ್ರೆಸ್‌ ಸದಸ್ಯರು- 3
-ಜೆಡಿಎಸ್‌ ಸದಸ್ಯರು- 0
-ಇತರೆ- 1

ಮಾಹಿತಿ: ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.