ಮತಯಂತ್ರಗಳ ವಿಧಾನಸಭೆ ಕ್ಷೇತ್ರ ಮಟ್ಟದ ರ್‍ಯಾಂಡಮೈಸೇಷನ್‌


Team Udayavani, Mar 30, 2019, 6:30 AM IST

matayantra

ಕಾಸರಗೋಡು: ಲೋಕಸಭೆ ಚುನಾವಣೆ ಸಂಬಂಧ ಮತಯಂತ್ರಗಳ ವಿಧಾನಸಭೆ ಕ್ಷೇತ್ರ ಮಟ್ಟದ ರಾಂಡಮೈಸೇಷನ್‌ ಜಿಲ್ಲಾಧಿಕಾರಿ ಅವರ ಚೇಂಬರ್‌ನಲ್ಲಿ ನಡೆಯಿತು.

ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಡಿ. ನಸಜಿತ್‌ ಬಾಬು ರಾಂಡಮೈಸೇಷನ್‌ ನಡೆಸಿದರು.

ಶೇ. 21 ಹೆಚ್ಚುವರಿ ಬ್ಯಾಲೆಟ್‌ ನಿಯಂತ್ರಣ ಯೂನಿಟ್‌ಗಳು, ಶೇ. 32 ವಿವಿ ಪ್ಯಾಟ್‌ ಮೆಷಿನ್‌ ಮಂಜೂರಾಗಿದೆ. ಪಡನ್ನಕ್ಕಾಡ್‌ ಸ್ಟಾಟ್‌ವೇರ್‌ ಹೌಸ್‌ ದಾಸ್ತಾನುಗೃಹದಲ್ಲಿ ಇರಿಸಲಾದ ಇ.ವಿ.ಎಂ.ಗಳು ರಾಜಕೀಯ ಪಕ್ಷ ಗಳ ಪ್ರತಿನಿಧಿಗಳ ಸಮಕ್ಷದಲ್ಲಿ ಮಂಡಲ ಮಟ್ಟದಲ್ಲಿ ವಿನ್ಯಾಸಗೊಳಿಸಲಾಗುವುದು.

ಪಡನ್ನಕ್ಕಾಡ್‌ ನೆಹರೂ ಕಾಲೇಜಿನ ಮತ್ತು ಕಾಸರಗೋಡು ಸರಕಾರಿ ಕಾಲೇಜಿನ ಸ್ಟಾÅಂಗ್‌ ರೂಂಗಳಲ್ಲಿ ಇರಿಸಲಾಗಿದೆ. ಬೂತ್‌ ಮಟ್ಟದ ವಿನ್ಯಾಸ ಎರಡನೇ ಹಂತದ ರಾಂಡಮೈಸೇಷನ್‌ನಲ್ಲಿ ನಡೆಸಲಾಗುವುದು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳಾದ ಗೋವಿಂದನ್‌ ಪಳ್ಳಿಕಾಪಿಲ್‌, ಮೂಸಾ ಬಿ.ಚೆರ್ಕಳ, ಸದಾನಂದ ರೈ, ಸ್ವತಂತ್ರ ಪ್ರತಿನಿಧಿ ಕೆ.ನರೇಂದ್ರ ಕುಮಾರ್‌, ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ.ಅಬ್ದುಲ್‌ ರಹಮಾನ್‌, ಗೋವಿಂದನ್‌ ರಾವಣೇಶ್ವರ, ಶ್ರೀಜಾ, ವಿನೋದ್‌ ಕುಮಾರ್‌ ಮೊದಲಾದವರು ಭಾಗವಹಿಸಿದರು.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.