ಕೊಲ್ಲೂರು ಜಾತ್ರೆಯ ಓಕುಳಿ, ತೆಪ್ಪೋತ್ಸವ ಸಂಪನ್ನ
Team Udayavani, Mar 31, 2019, 6:30 AM IST
ಕೊಲ್ಲೂರು: ನೆರದ ಭಕ್ತರ ಸಮ್ಮುಖದಲ್ಲಿ ಮಾ. 29ರ ರಾತ್ರಿ ಕೊಲ್ಲೂರು ಜಾತ್ರೆಯ ಸಲುವಾಗಿ ಓಕುಳಿ ಹಾಗೂ ತೆಪ್ಪೋತ್ಸವ ಜರಗಿತು.
ದೇಗುಲದ ಕಾರ್ಯನಿರ್ವಹಣಾಧಿ ಕಾರಿ ಎಚ್. ಹಾಲಪ್ಪ ಉಪ ಕಾರ್ಯನಿರ್ವಹಣಾ ಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ ಗಾಣಿಗ ಕೊಲ್ಲೂರು, ನರಸಿಂಹ ಹಳಗೇರಿ, ಅಭಿಲಾಷ, ರಾಜೇಶ ಕಾರಂತ, ಜಯಂತಿ ಪೂಜಾರಿ ಹಾಗೂ ಅಂಬಿಕಾ ದೇವಾಡಿಗ ಉಪಸ್ಥಿತರಿದ್ದರು.
ದೇಗುಲದ ತಂತ್ರಿ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?