ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಬಿಡುಗಡೆ


Team Udayavani, Mar 31, 2019, 12:23 PM IST

apache

ಹೊಸೂರು: ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆ ಟಿವಿಎಸ್‌ ಮೋಟಾರ್‌, ತನ್ನ ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಸರಣಿಯ ವಾಹನಗಳನ್ನು ಎಬಿಎಸ್‌ ಸೌಲಭ್ಯದೊಂದಿಗೆ ನವೀಕರಿಸಿ ಬಿಡುಗಡೆ ಮಾಡಿದೆ.

ಸೂಪರ್‌ ಮೋಟೊ ಎಬಿಎಸ್‌ ಸೌಲಭ್ಯವನ್ನು ಅಪಾಚೆ ಆರ್‌ಟಿಆರ್‌ 1602, ಅಪಾಚೆ ಆರ್‌ಟಿಆರ್‌ 1604 ಮತ್ತು ಅಪಾಚೆ ಆರ್‌ಟಿಆರ್‌ 180 ವಾಹನಗಳನ್ನು ಸವಾರಿಗೆ ಅನುಕೂಲ ಹಾಗೂ ಅತ್ಯುತ್ತಮ ಭದ್ರತೆ ಒದಗಿಸುವಂತೆ ಅಭಿವೃದ್ಧಿಪಡಿಸಲಾಗಿದೆ. ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಸರಣಿಯ ಮೋಟಾರ್‌ ಸೈಕಲ್‌ಗೆ ಹೊಸ ಪೀಳಿಗೆಯ ಎಬಿಎಸ್‌ ಘಟಕವನ್ನು ವಿಶೇಷವಾಗಿ ಅಲ್‌ಗೋರಿಥಿಂ ಅನ್ನು ವಿಶೇಷ ರೇಸಿಂಗ್‌ ಟ್ರಾಕ್‌ಗೆ ಅನುಗುಣವಾಗಿ ರೂಪಿಸಲಾಗಿದೆ.

ಅಪಾಚೆ ಆರ್‌ಟಿಆರ್‌ 2004 ರೇಸ್‌ ಎಡಿಷನ್‌ 2.0 ಈಗ ಡ್ನೂಯೆಲ್‌ ಚಾನಲ್‌ ಎಬಿಎಸ್‌ ಮತ್ತು ಆರ್‌ಎಲ್‌ಪಿ (ರೇರ್‌ ವೀಲ್‌ ಲಿಫ್ಟ್ ಆಫ್ ಪೊ›ಟೆಕ್ಷನ್‌) ನಿಯಂತ್ರಣ ಸೌಲಭ್ಯದೊಂದಿಗೆ ಬರಲಿದೆ. ಉನ್ನತ ಬ್ರೇಕಿಂಗ್‌ ಸಾಮರ್ಥ್ಯ, ಆಪ್ಟಿಮಲ್‌ ಕಾರ್ನರಿಂಗ್‌ ಕಂಟ್ರೋಲ್‌ ಸೌಲಭ್ಯ ಇದಕ್ಕಿದೆ.

ಈ ಕುರಿತು ಟಿವಿಎಸ್‌ ಮೋಟಾರ್‌ ಕಂಪನಿಯ ನಿರ್ದೇಶಕ ಮತ್ತು ಸಿಇಒ ಕೆ.ಎನ್‌.ರಾಧಾಕೃಷ್ಣನ್‌ ಅವರು, “ಟಿವಿಎಸ್‌ ಅಪಾಚೆ ಸರಣಿ ವಾಹನಗಳು ಉತ್ಕೃಷ್ಟ ಸಾಮರ್ಥ್ಯ ಹೊಂದಿದ್ದು, ಫ್ಯಾಕ್ಟರಿ ರೇಸಿಂಗ್‌ ಆವೃತ್ತಿಯು ಉನ್ನತ ತಂತ್ರಜ್ಞಾನವನ್ನು ಒಳಗೊಂಡಿವೆ. 2011ರಲ್ಲಿ ನಾವು ಟ್ವಿನ್‌ ಚಾನಲ್‌ ಎಬಿಎಸ್‌ (ಆ್ಯಂಟಿ ಲಾಕ್‌ ಬ್ರೇಕಿಂಗ್‌ ಸಿಸ್ಟಮ್‌) ಅನ್ನು ಅಪಾಚೆ ಆರ್‌ಟಿಆರ್‌ 180ಯಲ್ಲಿ ಅಳವಡಿಸಿದ ಮೊದಲ ಕಂಪನಿ ಎಂಬ ಹೆಗ್ಗಳಿಕೆ ಹೊಂದಿದ್ದೇವೆ ಎಂದರು.

ಅಪಾಚೆ ಆರ್‌ಟಿಆರ್‌ ಸರಣಿಯ ಎಲ್ಲ ವಾಹನಗಳು ಎಬಿಎಸ್‌ ಸೌಲಭ್ಯದೊಂದಿಗೆ ದೇಶಾದ್ಯಂತ ಎಲ್ಲ ಟಿವಿಎಸ್‌ ಮಳಿಗೆಗಳಲ್ಲಿ ಲಭ್ಯವಿದ್ದು, ಇವುಗಳ ದೆಹಲಿ ಎಕ್ಸ್‌ಷೋ ರೂಮ್‌ ಬೆಲೆ 85,510 ರೂ. ನಿಂದ 1,11,280 ರೂ.ವರೆಗಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.