ಐಪಿಎಲ್‌ : ಮುಂದುವರಿದ ಆರ್‌ಸಿಬಿ ಸೋಲಿನ ಸರಣಿ ; ಹೈದ್ರಾಬಾದ್‌ ಜಯಭೇರಿ

ಡಬಲ್‌ ಶತಕ, 118 ರನ್‌ಗಳ ಭರ್ಜರಿ ಜಯ ಸಾಧಿಸಿದ ಸನ್‌ ರೈಸರ್ಸ್‌

Team Udayavani, Mar 31, 2019, 7:38 PM IST

211

ಹೈದರಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭಾನುವಾರ ಸನ್‌ ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲೂ ಸೋಲುವ ಮೂಲಕ ಮತ್ತೆ ಅಭಿಮಾನಿಗಳನ್ನು ಭಾರೀ ನಿರಾಸೆಗೆ ದೂಡಿದೆ.

ಚೆನ್ನೈನಲ್ಲಿ ನಡೆದ ಚೆನ್ನೈ ಕಿಂಗ್ಸ್‌ ವಿರುದ್ಧದ ಉದ್ಘಾಟನಾ ಪಂದ್ಯ, ತವರಿನಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಆರ್‌ಸಿಬಿ ಆತಿಥೇಯ ಹೈದರಾಬಾದ್‌ ತಂಡದ ಎದುರು ಗೆಲ್ಲುವ ವಿಶ್ವಾಸ ಹೊಂದಿತ್ತು ಆದರೆ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದ ಆರ್‌ಸಿಬಿ ನಾಯಕ ವಿರಾಟ್‌  ಕೊಹ್ಲಿ ಅವರ ನಿರ್ಧಾರವೇ  ಮುಳುವಾಯಿತು ಎನ್ನಬಹದು.

ಬ್ಯಾಟಿಂಗ್‌ಗೆ ಇಳಿಸಲ್‌ಪಟ್ಟ ಹೈದ್ರಾಬಾದ್‌ ಆರಂಭಿಕ ಬ್ಯಾಟ್ಸ್ ಮನ್ ಗಳಾದ ಡೇವಿಡ್ ವಾರ್ನರ್ ಮತ್ತು ಜಾನಿ ಬೆರಿಸ್ಟೊ ಅವರ ಸ್ಫೋಟಕ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಡೇವಿಡ್ ವಾರ್ನರ್ 100 ರನ್‌ಗಳಿಸಿ ಅಜೇಯರಾಗಿ ಉಳಿದರೆ, ಜಾನಿ ಬೆರಿಸ್ಟೊ 114 ರನ್‌ಗಳಿಸಿ ಔಟಾದರು.

232 ರನ್‌ ಗುರಿ ಬೆನ್ನಟ್ಟಿದ ಆರ್‌ಸಿಬಿ ಕೇವಲ 113 ರನ್‌ಗಳಿಗೆ ಆಲೌಟಾಗುವ ಮೂಲಕ 118 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಮಧ್ಯಮ ಕ್ರಮಾಂಕದ ಆಟಗಾರ ಕೊಲಿನ್‌ ಡೇ ಗ್ರಾಂಡ್‌ ಹೋಮ್‌ 37 , ಪ್ರಯಾಸ್‌ ಬರ್ಮನ್‌ 19, ಉಮೇಶ್‌ ಯಾದವ್‌ 14 , ಆರಂಭಿಕ ಪ್ರಥ್ವಿ ಪಟೇಲ್‌ 11 ರನ್‌ ಹೊರತು ಪಡಿಸಿದರೆ ಉಳಿದ ಆಟಗಾರರ್ಯಾರು ಒಂದಂಕಿ ದಾಟಲಿಲ್ಲ. ಕೊಹ್ಲಿ ಕೇವಲ 3 ರನ್‌ಗೆ ಔಟಾದರು. ಎಬಿಡಿ ವಿಲಿಯರ್ಸ್‌ 1 ರನ್‌ಗೆ ಆಟ ಮುಗಿಸಿದರು.

ಹೈದ್ರಾಬಾದ್‌ ಪರ ಮೊಹಮದ್‌ ನಬಿ 4 , ಸಂದೀಪ್‌ ಶರ್ಮಾ 3 ವಿಕೆಟ್‌ ಪಡೆದು ಗಮನ ಸೆಳೆದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.