“ಮಿಸ್ಟರ್‌ & ಮಿಸ್‌ ಫೇಸ್‌ ಆಫ್‌ ತುಳುನಾಡು’ ಆಯ್ಕೆ ಪ್ರಕ್ರಿಯೆ


Team Udayavani, Mar 31, 2019, 8:22 PM IST

3003mum03a

ಪುಣೆ: ಪುಣೆ ಜೈ ತುಳುನಾಡು ಚಾರಿಟೆಬಲ್‌ ಟ್ರಸ್ಟ್‌ ಆಯೋಸುತ್ತಿರುವ “ಮಿಸ್ಟರ್‌ & ಮಿಸ್‌ ಫೇಸ್‌ ಆಫ್‌ ತುಳುನಾಡು -2019′ ಸೌಂದರ್ಯ ಸ್ಪರ್ಧೆಯ ತೃತೀಯ ಹಂತದ ಆಯ್ಕೆ ಪ್ರಕ್ರಿಯೆಯು ಮಾ. 24ರಂದು ಶ್ರೇಯಸ್‌ ಹೊಟೇಲ್‌ ಡೆಕ್ಕನ್‌ ಪುಣೆ ಇಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸುಮಾರು 30ಕ್ಕೂ ಹೆಚ್ಚು ಯುವಕ ಯುವತಿ ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ರೂವಾರಿಗಳಾದ ಜೈ ತುಳುನಾಡ ಪೊರ್ಲು ಚಾರಿಟೆಬಲ್‌ ಟ್ರಸ್ಟ್‌ನ ಸಂಸ್ಥಾಪಕರಾದ ಅರುಣ್‌ ಕುಮಾರ್‌, ಅಧ್ಯಕ್ಷರಾದ ಸೂರ್ಯ ಪೂಜಾರಿ, ಉಪಾಧ್ಯಕ್ಷರಾದ ಅಜಿತ್‌ ಶೆಟ್ಟಿ ಇವರು ಉಪಸ್ಥಿತರಿದ್ದು ಸ್ಪ³ರ್ಧಾಳುಗಳನ್ನು ಮತ್ತು ಅತಿಥಿ ಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತುಳುಕೂಟ ಪುಣೆ ಇದರ ಅಧ್ಯಕ್ಷರಾದ ಮೋಹನ್‌ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ರೋಹನ್‌ ಶೆಟ್ಟಿ, ನಿವೃತ್ತ ನೇವಿ ಕಮಾಂಡೋ ನಿತಿನ್‌ ನಾಡಕರ್ಣಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಫ್ಯಾಶನ್‌ ಕೊರಿಯೋಗ್ರಾಫರ್‌ ಸನ್ನಿಧ್‌ ಪೂಜಾರಿ, ಕಟಪಾಡಿ, ಪ್ರಿಯಾಂಕಾ ಸಾಲ್ಯಾನ್‌, ಐಶ್ವರ್ಯ, ಅಮೃತಾ, ಮಿಶ್ರಾ ಪಾಟೀಲ… ಅವರು ಸಹಕರಿಸಿದರು.

ವಿಶೇಷ ಆಮಂತ್ರಿತರಾಗಿ ಗಿರೀಶ್‌ಪೂಜಾರಿ, ಕಿರಣ್‌ ಶೆಟ್ಟಿ, ಶ್ರೇಯಸ್‌ ಸುವರ್ಣ, ಪ್ರೇಮ ಶೆಟ್ಟಿ, ಪ್ರಿಯಾ ಪೂಜಾರಿ, ಗೀತಾ ಶೆಟ್ಟಿ, ಅಶ್ವಿ‌ತಾ ಪೂಜಾರಿ, ಅಭಿಜಿತ್‌ ಶೆಟ್ಟಿ, ಧನಂಜಯ್‌ ಪೂಜಾರಿ, ಸಮರ್ಥ್ ಶೆಟ್ಟಿ, ಶ್ರೇಯಾ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಅತಿಥಿ ಗಣ್ಯರು ಹಾಗೂ ತೀರ್ಪುಗಾರರನ್ನು ಟ್ರಸ್ಟ್‌ನ ಪದಾಧಿಕಾರಿಗಳು ಸ್ಮರಣಿಕೆ ಹಾಗೂ ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಕಾರ್ಯಕ್ರಮವನ್ನು ಶಂಕರ್‌ ಕೆ. ಪೂಜಾರಿ ಬಂಟಕಲ್‌ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.